ಪಾರಿವಾಳಗಳಿಗೆ ಹಾಕುವ ಧಾನ್ಯದಿಂದ ಗೆದ್ದು ಬಾ ಭಾರತ ಎಂದು ಬರೆದು ಶುಭ ಹಾರೈಸಿದ ಅಭಿಮಾನಿ

ಮಧ್ಯಾಹ್ನ 2 ಗಂಟೆಗೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ವಿಶ್ವ ಕಪ್​ಗಾಗಿ ಕದನ ನಡೆಯಲಿದೆ. ಹೀಗಾಗಿ ಇಂದು ದೇಶಾದ್ಯಂತ ಗೆದ್ದು ಬಾ ಇಂಡಿಯಾ ಅಂತಾ ಪೂಜೆ, ಪುನಸ್ಕಾರಗಳು ನಡೆಯುತ್ತಿವೆ. ಅದರಂತೆ ಮೈಸೂರಿನಲ್ಲಿ ಅಭಿಮಾನಿಯೊಬ್ಬರು ಪಾರಿವಾಳಗಳಿಗೆ ಹಾಕುವ ಧಾನ್ಯಗಳಲ್ಲಿ ಗೆದ್ದು ಬಾ ಭಾರತ ಎಂದು ಬರೆದು ಶುಭಹಾರೈಸಿದ್ದಾರೆ.

ಪಾರಿವಾಳಗಳಿಗೆ ಹಾಕುವ ಧಾನ್ಯದಿಂದ ಗೆದ್ದು ಬಾ ಭಾರತ ಎಂದು ಬರೆದು ಶುಭ ಹಾರೈಸಿದ ಅಭಿಮಾನಿ
| Edited By: Ayesha Banu

Updated on: Nov 19, 2023 | 11:48 AM

ಮೈಸೂರು, ನ.19: ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನತ್ತ ಇಡೀ ವಿಶ್ವದ ಚಿತ್ತ ನೆಟ್ಟಿದೆ. ಕ್ರಿಕೆಟ್ ವಿಶ್ವಯುದ್ಧದ ಫೈನಲ್​ ಪಂದ್ಯದ ಕಾವು ಹೆಚ್ಚಾಗಿದೆ. ಮಧ್ಯಾಹ್ನ 2 ಗಂಟೆಗೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ವಿಶ್ವ ಕಪ್​ಗಾಗಿ ಕದನ ನಡೆಯಲಿದೆ. ಹೀಗಾಗಿ ಇಂದು ದೇಶಾದ್ಯಂತ ಗೆದ್ದು ಬಾ ಇಂಡಿಯಾ ಅಂತಾ ಪೂಜೆ, ಪುನಸ್ಕಾರಗಳು ನಡೆಯುತ್ತಿವೆ. ಕ್ರೀಡಾಭಿಮಾನಿಗಳು ವಿಶೇಷ ರೀತಿಯಲ್ಲಿ ಶುಭ ಕೋರುತ್ತಿದ್ದಾರೆ. ಅದರಂತೆ ಮೈಸೂರಿನಲ್ಲಿ ಅಭಿಮಾನಿಯೊಬ್ಬರು ಪಾರಿವಾಳಗಳಿಗೆ ಹಾಕುವ ಧಾನ್ಯಗಳಲ್ಲಿ ಗೆದ್ದು ಬಾ ಭಾರತ ಎಂದು ಬರೆದು ಶುಭಹಾರೈಸಿದ್ದಾರೆ.

2023ರಲ್ಲಿ ಭಾರತ ಕ್ರಿಕೆಟ್ ತಂಡವೂ 3ನೇ ಏಕದಿನ ವಿಶ್ವಕಪ್ ಟ್ರೋಫಿ ಎತ್ತಿಹಿಡಿಯುವ ಕನಸು ಮಾತ್ರ ನೋಡ್ತಿಲ್ಲ. ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. 2003 ಮತ್ತು 2007 ರಲ್ಲಿ ಸತತ 11 ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವೂ ಪ್ರಶಸ್ತಿ ಜಯಿಸಿತ್ತು. ಇಂದಿನ ಪಂದ್ಯವನ್ನ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆಯಲು ಕ್ಯಾಪ್ಟನ್​​ ರೋಹಿತ್ ಶರ್ಮಾ ಬಳಗ ತಯಾರಿ ನಡೆಸಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ