Puneeth Rajkumar: ‘ಸುಮ್ನಿರಿ ಸರ್, ಅರ್ಜೆಂಟ್ ಮಾಡಬೇಡಿ’: ಅಪ್ಪು ಸಮಾಧಿ ಬಳಿ ಪೊಲೀಸ್ ವರ್ಸಸ್ ಫ್ಯಾನ್ಸ್ ಮಾತಿನ ಚಕಮಕಿ
Puneeth Rajkumar Samadhi: ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಿರುವ ಜನರು ಅಪ್ಪು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.
‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಪುಣ್ಯ ಸ್ಮರಣೆ ಅಂಗವಾಗಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಿರುವ ಜನರು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಅಪ್ಪು ಸಮಾಧಿಗೆ (Puneeth Rajkumar Samadhi) ನಮನ ಸಲ್ಲಿಸುತ್ತಿದ್ದಾರೆ. ಬೇಗ ಫೋಟೋ ಕ್ಲಿಕ್ಕಿಸಿಕೊಂಡು ಮುಂದೆ ಹೋಗುವಂತೆ ಸೂಚಿಸಿದ ಪೊಲೀಸರ ಜೊತೆಗೆ ಫ್ಯಾನ್ಸ್ ಮಾತಿನ ಚಕಮಕಿ ನಡೆಸಿದ್ದಾರೆ. ‘ಸುಮ್ನಿರಿ ಸರ್, ಅರ್ಜೆಂಟ್ ಮಾಡಬೇಡಿ. ನಾವು ಪ್ರತಿ ದಿನ ಬರಲ್ಲ’ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.
Latest Videos

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?

Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
