ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ನಟ ಮಹೇಶ್ ಬಾಬುಗೆ ಕಥೆ ಬರೆದಿದ್ದಾರೆ
ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ನಟ ಮಹೇಶ್ ಬಾಬುಗೆ ಕಥೆ ಬರೆದಿದ್ದಾರೆ

ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ನಟ ಮಹೇಶ್ ಬಾಬುಗೆ ಕಥೆ ಬರೆದಿದ್ದಾರೆ

ಸಾಧು ಶ್ರೀನಾಥ್​

Updated on: Apr 26, 2021 | 4:39 PM

ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ನಟ ಮಹೇಶ್ ಬಾಬುಗೆ ಕಥೆ ಬರೆದಿದ್ದಾರೆ: ತೆಲಗುವಿನಲ್ಲಿ ಹಿಟ್ ಚಿತ್ರಗಳನ್ನು ನೀಡಿದ ಸ್ಟಾರ್ ನಿರ್ದೇಶಕ ರಾಜಮೌಳಿ ತೆಲುಗುವಿನ ಅನೇಕ ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ಆದ್ರೆ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ರಾಜಮೌಳಿ ಆ್ಯಕ್ಷನ್ ಕಟ್ ಹೇಳಬೇಕು ಎನ್ನುವುದು ಅಭಿಮಾನಿಗಳ ಬಹುದಿನದ ಆಸೆ. ಅಂದಹಾಗೆ, ನಿರ್ದೇಶಕ ರಾಜಮೌಳಿ ನಟ ಮಹೇಶ್ ಬಾಬು ಅವರೊಂದಿಗೆ ಚಿತ್ರ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಚಾರ ಅವರ ಎಲ್ಲಾ ಅಭಿಮಾನಿಗಳಿಗೆ ಖುಷಿ ತಂದಿದೆ. ಅಲ್ಲಿಗೆ RRR […]

ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ನಟ ಮಹೇಶ್ ಬಾಬುಗೆ ಕಥೆ ಬರೆದಿದ್ದಾರೆ: ತೆಲಗುವಿನಲ್ಲಿ ಹಿಟ್ ಚಿತ್ರಗಳನ್ನು ನೀಡಿದ ಸ್ಟಾರ್ ನಿರ್ದೇಶಕ ರಾಜಮೌಳಿ ತೆಲುಗುವಿನ ಅನೇಕ ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ಆದ್ರೆ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ರಾಜಮೌಳಿ ಆ್ಯಕ್ಷನ್ ಕಟ್ ಹೇಳಬೇಕು ಎನ್ನುವುದು ಅಭಿಮಾನಿಗಳ ಬಹುದಿನದ ಆಸೆ. ಅಂದಹಾಗೆ, ನಿರ್ದೇಶಕ ರಾಜಮೌಳಿ ನಟ ಮಹೇಶ್ ಬಾಬು ಅವರೊಂದಿಗೆ ಚಿತ್ರ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಚಾರ ಅವರ ಎಲ್ಲಾ ಅಭಿಮಾನಿಗಳಿಗೆ ಖುಷಿ ತಂದಿದೆ. ಅಲ್ಲಿಗೆ RRR ಚಿತ್ರದ ಚಿತ್ರೀಕರಣದಲ್ಲಿರುವ ನಿರ್ದೇಶಕ ರಾಜಮೌಳಿ ಮುಂದಿನ ಸಿನಿಮಾ ನಟ ಮಹೇಶ್ ಬಾಬು ಅವರೊಂದಿಗೆ ಅನ್ನೋದು ಫಿಕ್ಸ್​ ಆದಂತೆ.
(Fans Dream to come true, Mahesh – SS Rajamouli movie to go on floor)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು