ಹೆಗಲ ಮೇಲೆ ಕೂರಿಸಿ ಶಾಸಕ ಎಂಪಿ ರೇಣುಕಾಚಾರ್ಯರಿಗೆ ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು
ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಚಾಲನೆ ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಎತ್ತಿನ ಗಾಡಿ ಚಲಾಯಿಸಿ ಗಮನ ಸೆಳೆದರು.
ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ಹಮ್ಮಿಕೊಂಡಿರು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಚಾಲನೆ ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಎತ್ತಿನ ಗಾಡಿ ಚಲಾಯಿಸಿ ಗಮನ ಸೆಳೆದರು. ರೇಣುಕಾಚಾರ್ಯ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಹೂಮಳೆ ಸುರಿಸಿ, ಪೂರ್ಣಕುಂಬದೊಂದಿಗೆ ಶಾಸಕರನ್ನು ಬರ ಮಾಡಿಕೊಂಡರು.
Published on: Nov 26, 2022 03:26 PM
Follow Us
Latest Videos
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು

