ಚಿನ್ನಸ್ವಾಮಿ ಸ್ಟೇಡಿಯ ಬಳಿ ಟೀಂ ಬಸ್ಸಲ್ಲಿ ಕೊಹ್ಲಿಯನ್ನು ಕಂಡ ಅಭಿಮಾನಿಗಳು ಕೇಕೆ ಹಾಕಿದರು!

ಚಿನ್ನಸ್ವಾಮಿ ಸ್ಟೇಡಿಯ ಬಳಿ ಟೀಂ ಬಸ್ಸಲ್ಲಿ ಕೊಹ್ಲಿಯನ್ನು ಕಂಡ ಅಭಿಮಾನಿಗಳು ಕೇಕೆ ಹಾಕಿದರು!
|

Updated on: Oct 18, 2024 | 11:16 AM

ವಿಶ್ವದ ಶ್ರೇಷ್ಠ ಬ್ಯಾಟರ್ ಗಳಲ್ಲಿ ಇಂಗ್ಲೆಂಡ್ ನ ಜೋ ರೂಟ್ ಮಾತ್ರ ಫಾರ್ಮ್​ನಲ್ಲರುವಂತಿದೆ. ಇತ್ತಿಚಿಗಷ್ಟೇ ಬಾಂಗ್ಲಾದೇಶ ವಿರುದ್ಧ ನಡೆದ 2-ಪಂದ್ಯ ಟೆಸ್ಟ್ ಸರಣಿಯಲ್ಲಿ ಕೊಹ್ಲಿಯಿಂದ ಉಲ್ಲೇಖಾರ್ಹ ಪ್ರದರ್ಶನವೇನೂ ಬರಲಿಲ್ಲ. ಆದರೆ ರೂಟ್ ಪಾಕಿಸ್ತಾನ ವಿರುದ್ಧ ಮುಲ್ತಾನ್ ಟೆಸ್ಟ್ ಪಂದ್ಯದಲ್ಲಿ 262 ರನ್ ಬಾರಿಸಿದರು.

ಬೆಂಗಳೂರು: ಭಾರತ ಮತ್ತು ವಿಶ್ವದ ಅಗ್ರಮಾನ್ಯ ಬ್ಯಾಟರ್ ವಿರಾಟ್ ಕೊಹ್ಲಿಯ ಜನಪ್ರಿಯತೆ ಅವರ ಬ್ಯಾಟಿಂಗ್ ಫಾರ್ಮ್ ಮೇಲೆ ಡಿಪೆಂಡ್ ಆಗಿರಲ್ಲ. ಅವರು ರನ್ ಗಳಿಸದಿದ್ದರೂ ಅಷ್ಟೇ ಜನಪ್ರಿಯರು. ನ್ಯೂಜಿಲೆಂಡ್ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವವ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಕೊಹ್ಲಿ ಸೊನ್ನೆಗೆ ಔಟಾದರೂ ಪಂದ್ಯದ ಮೂರನೆ ದಿನವಾಗಿರುವ ಇಂದು ಟೀಂ ಬಸ್ಸಲ್ಲಿ ಅವರು ಸ್ಟೇಡಿಯಂಗೆ ಬಂದಾಗ ಮ್ಯಾಚ್ ವೀಕ್ಷಿಸಲು ಅಗಮಿಸಿರುವ ಜನ ಅವರನ್ನು ಕಂಡು ಕೊಹ್ಲಿ ಭಾಯ್ ಅಂತ ಕೇಕೆ ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು

Follow us
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ