‘ದರ್ಶನ್ ಇರೋವರೆಗೂ ನಮಗೆ ಮಾತನಾಡೋಕೆ ಆಗಲ್ಲ’; ರಾಕ್​ಲೈನ್ ವೆಂಕಟೇಶ್

ಕಾರ್ಯಕ್ರಮಕ್ಕೆ ಡಿ ಬಾಸ್ ದರ್ಶನ್ ಅವರು ಅತಿಥಿ ಆಗಿ ಬಂದಿದ್ದರು. ಅವರು ವೇದಿಕೆಯ ಕೆಳಗೆ ಕುಳಿತಿದ್ದರು. ಆಗ ರಾಕ್​ಲೈನ್ ವೆಂಕಟೇಶ್ ಅವರು ವೇದಿಕೆ ಏರಿ ಮಾತನಾಡೋಕೆ ಮುಂದಾದರು. ಈ ವೇಳೆ ಜನರು ‘ಡಿ ಬಾಸ್..’ ‘ಡಿ ಬಾಸ್​..’ ಎಂದು ಕೂಗೋಕೆ ಆರಂಭಿಸಿದರು.

‘ದರ್ಶನ್ ಇರೋವರೆಗೂ ನಮಗೆ ಮಾತನಾಡೋಕೆ ಆಗಲ್ಲ’; ರಾಕ್​ಲೈನ್ ವೆಂಕಟೇಶ್
|

Updated on: Nov 13, 2023 | 9:50 AM

ಅಭಿಷೇಕ್ ಅಂಬರೀಷ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಟ್ರೇಲರ್ ಲಾಂಚ್ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಡಿ ಬಾಸ್ ದರ್ಶನ್ (Darshan) ಅವರು ಅತಿಥಿ ಆಗಿ ಬಂದಿದ್ದರು. ಅವರು ವೇದಿಕೆಯ ಕೆಳಗೆ ಕುಳಿತಿದ್ದರು. ಆಗ ರಾಕ್​ಲೈನ್ ವೆಂಕಟೇಶ್ ಅವರು ವೇದಿಕೆ ಏರಿ ಮಾತನಾಡೋಕೆ ಮುಂದಾದರು. ಈ ವೇಳೆ ಜನರು ‘ಡಿ ಬಾಸ್..’ ‘ಡಿ ಬಾಸ್​..’ ಎಂದು ಕೂಗೋಕೆ ಆರಂಭಿಸಿದರು. ‘ದರ್ಶನ್ ಇರೋವರೆಗೂ ಮಾತನಾಡೋಕೆ ಆಗಲ್ಲ. ಹೀರೋ ಎಂಟ್ರಿ ಯಾವಾಗ ಆಗಬೇಕೋ ಅವಾಗೇ ಆಗುತ್ತೆ’ ಎಂದರು ರಾಕ್​ಲೈನ್ ವೆಂಕಟೇಶ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ