ಬರ್ಥ್​ಡೇ ಬಾಯ್ ಶರತ್ ಬಚ್ಚೇಗೌಡ ಮೇಲೆ ನೋಟುಗಳನ್ನು ಎಸೆದು ಅತಿರೇಕತೆ ಪ್ರದರ್ಶಿಸಿದ ಅಭಿಮಾನಿಗಳು

ಶರತ್ ಅಭಿಮಾನಿಗಳು ತಮ್ಮ ಪ್ರೀತಿಯನ್ನು ಬೇರೆ ರೀತಿ ಪ್ರದರ್ಶಿಸಿದ್ದಾರೆ. ಅವರ ಮೇಲೆ ಹೂವಿನ ಜೊತೆ ಕರೆನ್ಸಿ ನೋಟುಗಳನ್ನು ಸಹ ಎಸೆದಿದ್ದಾರೆ. ಪಾಪ, ಬರ್ಥ್ ಡೇ ಬಾಯ್ ತಾವೇ ಖುದ್ದಾಗಿ ನೆಲದ ಮೇಲೆ ಬಿದ್ದಿರುವ ನೋಟುಗಳನ್ನು ಎತ್ತಿಕೊಳ್ಳುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು

ಬರ್ಥ್​ಡೇ ಬಾಯ್ ಶರತ್ ಬಚ್ಚೇಗೌಡ ಮೇಲೆ ನೋಟುಗಳನ್ನು ಎಸೆದು ಅತಿರೇಕತೆ ಪ್ರದರ್ಶಿಸಿದ ಅಭಿಮಾನಿಗಳು
|

Updated on: Dec 02, 2023 | 5:18 PM

ದೇವನಹಳ್ಳಿ: ಇದು ಅಭಿಮಾನವಲ್ಲ, ಅಭಿಮಾನದ ಅತಿರೇಕತೆ. ಹೊಸಕೋಟೆಯ ಕಾಂಗ್ರೆಸ್ ಶಾಸಕ (Congress MLA) ಶರತ್ ಕುಮಾರ್ ಬಚ್ಚೇಗೌಡ (Sharath Kumar Bache Gowda) ಇಂದು ತಮ್ಮ 42 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹೊಸಕೋಟೆ (Hosakote) ತಾಲ್ಲೂಕಿನ ಬೆಂಡಿಗಾnಹಳ್ಳಿಯಲ್ಲಿ ಅವರು ತಮ್ಮ ಅಭಿಮಾನಿಗಳೊಂದಿಗೆ ಜನ್ಮದಿನ ಆಚರಿಸಿಕೊಳ್ಲುತ್ತಿರುವುದನ್ನು ಇಲ್ಲಿ ನೋಡಬಹುದು. ರಾಜಕಾರಣಿ, ಸಿನಿಮಾ ನಟ/ನಟಿಯರ ಹುಟ್ಟುಹಬ್ಬಗಳು ಈಗ ಸಾರ್ವಜನಿಕ ಉತ್ಸವಗಳಾಗಿ ಮಾರ್ಪಟ್ಟಿವೆ. ಇದಕ್ಕೆ ಸೆಲಿಬ್ರಿಟಿಗಳ ಕುಮ್ಮಕ್ಕು ಸಹ ಇರುತ್ತದೆ ಅನ್ನೋದು ಸುಳ್ಳಲ್ಲ. ಅಭಿಮಾನಿಗಳ ಮುಂದೆ ಅವರು ಕೇಕ್ ಕಟ್ ಮಾಡಿದ ಬಳಿಕ ಸೆಲೆಬ್ರೇಷನ್ ಕೊನೆಗೊಳ್ಳಬೇಕು. ಆದರೆ ಈಗ ಅದು ದಿನವೆಲ್ಲ ನಡೆಯುತ್ತದೆ. ಶರತ್ ಅಭಿಮಾನಿಗಳು ತಮ್ಮ ಪ್ರೀತಿಯನ್ನು ಬೇರೆ ರೀತಿ ಪ್ರದರ್ಶಿಸಿದ್ದಾರೆ. ಅವರ ಮೇಲೆ ಹೂವಿನ ಜೊತೆ ಕರೆನ್ಸಿ ನೋಟುಗಳನ್ನು ಸಹ ಎಸೆದಿದ್ದಾರೆ. ಪಾಪ, ಬರ್ಥ್ ಡೇ ಬಾಯ್ ತಾವೇ ಖುದ್ದಾಗಿ ನೆಲದ ಮೇಲೆ ಬಿದ್ದಿರುವ ನೋಟುಗಳನ್ನು ಎತ್ತಿಕೊಳ್ಳುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು. ಹಣವನ್ನು ಅವರು ಬಡವರಿಗೆ ನೀಡಿದರೆಂದು ಟಿವಿ9 ಕನ್ನಡ ವಾಹಿನಿಯ ವರದಿಗಾರ ತಿಳಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು