ಬಿಗ್​ ಬಾಸ್​ಗೆ ಹೋಗಲು ಚಾನ್ಸ್​ ಕೇಳಿಕೊಂಡು ಎತ್ತಿನ ಗಾಡಿಯಲ್ಲಿ ಸುದೀಪ್​ ಮನೆಗೆ ಬಂದ ‘ಅವಿದ್ಯಾವಂತ ರೈತ’

ಬಿಗ್​ ಬಾಸ್​ಗೆ ಹೋಗಲು ಚಾನ್ಸ್​ ಕೇಳಿಕೊಂಡು ಎತ್ತಿನ ಗಾಡಿಯಲ್ಲಿ ಸುದೀಪ್​ ಮನೆಗೆ ಬಂದ ‘ಅವಿದ್ಯಾವಂತ ರೈತ’
| Updated By: ಮದನ್​ ಕುಮಾರ್​

Updated on: Nov 20, 2023 | 9:26 AM

ವ್ಯಕ್ತಿಯೊಬ್ಬರು ಎತ್ತಿನ ಗಾಡಿನಲ್ಲಿ ಬೆಂಗಳೂರಿಗೆ ಬಂದು ಕಿಚ್ಚ ಸುದೀಪ್​ ನಿವಾಸದ ಎದುರಿನಲ್ಲಿ ಹೈಡ್ರಾಮಾ ಮಾಡಿದ್ದಾರೆ. ‘ನಮ್ಮ ನಡಿಗೆ ಬಿಗ್​ ಬಾಸ್​ ಕಡೆಗೆ. ಅವಿದ್ಯಾವಂತ ರೈತರಿಗೆ ಒಂದು ಅವಕಾಶ ಕೊಡಿ’ ಎಂಬ ಬ್ಯಾನರ್​ ಅನ್ನು ಎತ್ತಿನ ಗಾಡಿಗೆ ಕಟ್ಟಿಕೊಂಡು ಅವರು ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ..

ಬಿಗ್​ ಬಾಸ್​ (Bigg Boss Kannada) ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಆದರೆ ಎಲ್ಲರಿಗೂ ಚಾನ್ಸ್​ ಸಿಗುವುದಿಲ್ಲ. ಅವಕಾಶಕ್ಕಾಗಿ ಕೆಲವರು ಹಲವಾರು ಬಗೆಯ ಸರ್ಕಸ್​ ಮಾಡುತ್ತಾರೆ. ವಿವಿಧ ರೀತಿಯಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡಲಾಗುತ್ತದೆ. ಈಗ ವ್ಯಕ್ತಿಯೊಬ್ಬರು ಎತ್ತಿನ ಗಾಡಿನಲ್ಲಿ ಬೆಂಗಳೂರಿಗೆ ಬಂದು ಕಿಚ್ಚ ಸುದೀಪ್​ (Kichcha Sudeep) ಅವರ ಮನೆಯ ಎದುರಿನಲ್ಲಿ ಹೈಡ್ರಾಮಾ ಮಾಡಿದ್ದಾರೆ. ‘ನಮ್ಮ ನಡಿಗೆ ಬಿಗ್​ ಬಾಸ್​ ಕಡೆಗೆ. ಅವಿದ್ಯಾವಂತ ರೈತರಿಗೆ ಒಂದು ಅವಕಾಶ ಕೊಡಿ’ ಎಂಬ ಬ್ಯಾನರ್​ ಅನ್ನು ಎತ್ತಿನ ಗಾಡಿಗೆ ಕಟ್ಟಿಕೊಂಡು ಅವರು ಬಂದಿದ್ದಾರೆ. ತಾವು ಟಿ. ನರಸೀಪುರದಿಂದ ಬಂದಿರುವುದಾಗಿ ಈ ವ್ಯಕ್ತಿ ಹೇಳಿಕೊಂಡಿದ್ದಾರೆ. ಸದ್ಯಕ್ಕೆ ಸುದೀಪ್​ ಮನೆಯ (Kichcha Sudeep House) ಭದ್ರತಾ ಸಿಬ್ಬಂದಿ ಈ ರೈತನಿಗೆ ಬುದ್ಧಿ ಹೇಳಿ ವಾಪಸ್​ ಕಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ