ಬಿಗ್​ ಬಾಸ್​ಗೆ ಹೋಗಲು ಚಾನ್ಸ್​ ಕೇಳಿಕೊಂಡು ಎತ್ತಿನ ಗಾಡಿಯಲ್ಲಿ ಸುದೀಪ್​ ಮನೆಗೆ ಬಂದ ‘ಅವಿದ್ಯಾವಂತ ರೈತ’

ವ್ಯಕ್ತಿಯೊಬ್ಬರು ಎತ್ತಿನ ಗಾಡಿನಲ್ಲಿ ಬೆಂಗಳೂರಿಗೆ ಬಂದು ಕಿಚ್ಚ ಸುದೀಪ್​ ನಿವಾಸದ ಎದುರಿನಲ್ಲಿ ಹೈಡ್ರಾಮಾ ಮಾಡಿದ್ದಾರೆ. ‘ನಮ್ಮ ನಡಿಗೆ ಬಿಗ್​ ಬಾಸ್​ ಕಡೆಗೆ. ಅವಿದ್ಯಾವಂತ ರೈತರಿಗೆ ಒಂದು ಅವಕಾಶ ಕೊಡಿ’ ಎಂಬ ಬ್ಯಾನರ್​ ಅನ್ನು ಎತ್ತಿನ ಗಾಡಿಗೆ ಕಟ್ಟಿಕೊಂಡು ಅವರು ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ..

ಬಿಗ್​ ಬಾಸ್​ಗೆ ಹೋಗಲು ಚಾನ್ಸ್​ ಕೇಳಿಕೊಂಡು ಎತ್ತಿನ ಗಾಡಿಯಲ್ಲಿ ಸುದೀಪ್​ ಮನೆಗೆ ಬಂದ ‘ಅವಿದ್ಯಾವಂತ ರೈತ’
| Updated By: ಮದನ್​ ಕುಮಾರ್​

Updated on: Nov 20, 2023 | 9:26 AM

ಬಿಗ್​ ಬಾಸ್​ (Bigg Boss Kannada) ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಆದರೆ ಎಲ್ಲರಿಗೂ ಚಾನ್ಸ್​ ಸಿಗುವುದಿಲ್ಲ. ಅವಕಾಶಕ್ಕಾಗಿ ಕೆಲವರು ಹಲವಾರು ಬಗೆಯ ಸರ್ಕಸ್​ ಮಾಡುತ್ತಾರೆ. ವಿವಿಧ ರೀತಿಯಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡಲಾಗುತ್ತದೆ. ಈಗ ವ್ಯಕ್ತಿಯೊಬ್ಬರು ಎತ್ತಿನ ಗಾಡಿನಲ್ಲಿ ಬೆಂಗಳೂರಿಗೆ ಬಂದು ಕಿಚ್ಚ ಸುದೀಪ್​ (Kichcha Sudeep) ಅವರ ಮನೆಯ ಎದುರಿನಲ್ಲಿ ಹೈಡ್ರಾಮಾ ಮಾಡಿದ್ದಾರೆ. ‘ನಮ್ಮ ನಡಿಗೆ ಬಿಗ್​ ಬಾಸ್​ ಕಡೆಗೆ. ಅವಿದ್ಯಾವಂತ ರೈತರಿಗೆ ಒಂದು ಅವಕಾಶ ಕೊಡಿ’ ಎಂಬ ಬ್ಯಾನರ್​ ಅನ್ನು ಎತ್ತಿನ ಗಾಡಿಗೆ ಕಟ್ಟಿಕೊಂಡು ಅವರು ಬಂದಿದ್ದಾರೆ. ತಾವು ಟಿ. ನರಸೀಪುರದಿಂದ ಬಂದಿರುವುದಾಗಿ ಈ ವ್ಯಕ್ತಿ ಹೇಳಿಕೊಂಡಿದ್ದಾರೆ. ಸದ್ಯಕ್ಕೆ ಸುದೀಪ್​ ಮನೆಯ (Kichcha Sudeep House) ಭದ್ರತಾ ಸಿಬ್ಬಂದಿ ಈ ರೈತನಿಗೆ ಬುದ್ಧಿ ಹೇಳಿ ವಾಪಸ್​ ಕಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!