Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗಾಯದ ಮೇಲೆ ಕೊಳೆ ರೋಗದ ಬರೆ: ಟ್ರಾಕ್ಟರ್​ನಿಂದ ಈರುಳ್ಳಿ ಬೆಳೆ ನಾಶ

[lazy-load-videos-and-sticky-control id=”Dp7gOcDBmL4″] ದಾವಣಗೆರೆ: ಕೊರೊನಾ ಕಾಟದಿಂದ ಕಂಗಾಲಾಗಿರುವ ರೈತಾಪಿ ವರ್ಗಕ್ಕೆ ಈಗ ಬೆಳೆ ರೋಗದ ಬರೆ ಸಹ ಎದುರಾಗಿದೆ. ಕಷ್ಟಪಟ್ಟು ಬೆಳೆಸಿದ್ದ ಈರುಳ್ಳಿ ಬೆಳೆಗೆ ಕೊಳೆ ರೋಗ ಅಂಟಿತೆಂದು ಬೇಸತ್ತ ರೈತರು ಟ್ರಾಕ್ಟರ್​ನಿಂದ ಈರುಳ್ಳಿ ಬೆಳೆ ನಾಶಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಬೆಳೆ ಮಾತ್ರವಲ್ಲ, ಭೂಮಿಯೂ ಹಾಳಾಗುವ ಆತಂಕ ಗ್ರಾಮದ ರೈತರ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಈರುಳ್ಳಿಗೆ ಕೊಳೆ ರೋಗ ತಾಗಿದೆ. ಹಾಗಾಗಿ, ರೈತರಿಗೆ ಕೊಳೆ ರೋಗಕ್ಕೆ […]

ಕೊರೊನಾ ಗಾಯದ ಮೇಲೆ ಕೊಳೆ ರೋಗದ ಬರೆ: ಟ್ರಾಕ್ಟರ್​ನಿಂದ ಈರುಳ್ಳಿ ಬೆಳೆ ನಾಶ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 24, 2020 | 2:10 PM

[lazy-load-videos-and-sticky-control id=”Dp7gOcDBmL4″]

ದಾವಣಗೆರೆ: ಕೊರೊನಾ ಕಾಟದಿಂದ ಕಂಗಾಲಾಗಿರುವ ರೈತಾಪಿ ವರ್ಗಕ್ಕೆ ಈಗ ಬೆಳೆ ರೋಗದ ಬರೆ ಸಹ ಎದುರಾಗಿದೆ. ಕಷ್ಟಪಟ್ಟು ಬೆಳೆಸಿದ್ದ ಈರುಳ್ಳಿ ಬೆಳೆಗೆ ಕೊಳೆ ರೋಗ ಅಂಟಿತೆಂದು ಬೇಸತ್ತ ರೈತರು ಟ್ರಾಕ್ಟರ್​ನಿಂದ ಈರುಳ್ಳಿ ಬೆಳೆ ನಾಶಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಬೆಳೆ ಮಾತ್ರವಲ್ಲ, ಭೂಮಿಯೂ ಹಾಳಾಗುವ ಆತಂಕ ಗ್ರಾಮದ ರೈತರ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಈರುಳ್ಳಿಗೆ ಕೊಳೆ ರೋಗ ತಾಗಿದೆ. ಹಾಗಾಗಿ, ರೈತರಿಗೆ ಕೊಳೆ ರೋಗಕ್ಕೆ ಬೆಳೆ ಮಾತ್ರವಲ್ಲ, ಭೂಮಿಯೂ ಹಾಳಾಗುವ ಆತಂಕ ಶುರುವಾಗಿದೆ. ಹೀಗಾಗಿ, ಟ್ರಾಕ್ಟರ್ ಬಳಸಿ ಇಡೀ ಈರುಳ್ಳಿ ಬೆಳೆಯನ್ನು ರೈತರು ನಾಶಮಾಡಿದ್ದಾರೆ.

Published On - 10:39 am, Mon, 24 August 20

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ