AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗಾಯದ ಮೇಲೆ ಕೊಳೆ ರೋಗದ ಬರೆ: ಟ್ರಾಕ್ಟರ್​ನಿಂದ ಈರುಳ್ಳಿ ಬೆಳೆ ನಾಶ

[lazy-load-videos-and-sticky-control id=”Dp7gOcDBmL4″] ದಾವಣಗೆರೆ: ಕೊರೊನಾ ಕಾಟದಿಂದ ಕಂಗಾಲಾಗಿರುವ ರೈತಾಪಿ ವರ್ಗಕ್ಕೆ ಈಗ ಬೆಳೆ ರೋಗದ ಬರೆ ಸಹ ಎದುರಾಗಿದೆ. ಕಷ್ಟಪಟ್ಟು ಬೆಳೆಸಿದ್ದ ಈರುಳ್ಳಿ ಬೆಳೆಗೆ ಕೊಳೆ ರೋಗ ಅಂಟಿತೆಂದು ಬೇಸತ್ತ ರೈತರು ಟ್ರಾಕ್ಟರ್​ನಿಂದ ಈರುಳ್ಳಿ ಬೆಳೆ ನಾಶಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಬೆಳೆ ಮಾತ್ರವಲ್ಲ, ಭೂಮಿಯೂ ಹಾಳಾಗುವ ಆತಂಕ ಗ್ರಾಮದ ರೈತರ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಈರುಳ್ಳಿಗೆ ಕೊಳೆ ರೋಗ ತಾಗಿದೆ. ಹಾಗಾಗಿ, ರೈತರಿಗೆ ಕೊಳೆ ರೋಗಕ್ಕೆ […]

ಕೊರೊನಾ ಗಾಯದ ಮೇಲೆ ಕೊಳೆ ರೋಗದ ಬರೆ: ಟ್ರಾಕ್ಟರ್​ನಿಂದ ಈರುಳ್ಳಿ ಬೆಳೆ ನಾಶ
KUSHAL V
| Edited By: |

Updated on:Aug 24, 2020 | 2:10 PM

Share

[lazy-load-videos-and-sticky-control id=”Dp7gOcDBmL4″]

ದಾವಣಗೆರೆ: ಕೊರೊನಾ ಕಾಟದಿಂದ ಕಂಗಾಲಾಗಿರುವ ರೈತಾಪಿ ವರ್ಗಕ್ಕೆ ಈಗ ಬೆಳೆ ರೋಗದ ಬರೆ ಸಹ ಎದುರಾಗಿದೆ. ಕಷ್ಟಪಟ್ಟು ಬೆಳೆಸಿದ್ದ ಈರುಳ್ಳಿ ಬೆಳೆಗೆ ಕೊಳೆ ರೋಗ ಅಂಟಿತೆಂದು ಬೇಸತ್ತ ರೈತರು ಟ್ರಾಕ್ಟರ್​ನಿಂದ ಈರುಳ್ಳಿ ಬೆಳೆ ನಾಶಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಬೆಳೆ ಮಾತ್ರವಲ್ಲ, ಭೂಮಿಯೂ ಹಾಳಾಗುವ ಆತಂಕ ಗ್ರಾಮದ ರೈತರ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಈರುಳ್ಳಿಗೆ ಕೊಳೆ ರೋಗ ತಾಗಿದೆ. ಹಾಗಾಗಿ, ರೈತರಿಗೆ ಕೊಳೆ ರೋಗಕ್ಕೆ ಬೆಳೆ ಮಾತ್ರವಲ್ಲ, ಭೂಮಿಯೂ ಹಾಳಾಗುವ ಆತಂಕ ಶುರುವಾಗಿದೆ. ಹೀಗಾಗಿ, ಟ್ರಾಕ್ಟರ್ ಬಳಸಿ ಇಡೀ ಈರುಳ್ಳಿ ಬೆಳೆಯನ್ನು ರೈತರು ನಾಶಮಾಡಿದ್ದಾರೆ.

Published On - 10:39 am, Mon, 24 August 20

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?