ಬರದ ನಾಡಲ್ಲಿ ಬಂಪರ್ ಬೆಳೆ ಬೆಳೆದ ಮಾದರಿ ರೈತ.. ಕಲ್ಲಂಗಡಿ ಬೆಳೆದು ಬದುಕು ಸಿಹಿಯಾಗಿಸಿಕೊಂಡ
ಅದು ಬರದ ನಾಡು. ಮಳೆ ಬಂದ್ರೆ ಬೆಳೆ ಇಲ್ದಿದ್ರೆ ಬರ ಎನ್ನುವಂತ ಸ್ಥಿತಿ.. ಒಣ ಬೇಸಾಯದಲ್ಲಿ ರೈತರು ಬೆಳೆ ಬೆಳೆದು ಮಳೆ ಬಾರದೆ ಹೋಗಿ ಬೆಳೆ ಕಳೆದುಕೊಂಡು ಕಂಗಲಾಗಿದ್ದಾರೆ. ಆದ್ರೆ ಆ ಜಿಲ್ಲೆಯ ಓರ್ವ ರೈತ ಬರದ ನಾಡಲ್ಲಿ ಬಂಪರ್ ಬೆಳೆ ಬೆಳೆದು ಎಲ್ಲರಿಗೆ ಮಾದರಿಯಾಗಿದ್ದಾನೆ. ಸಿಹಿಯಾದ ಕಲ್ಲಂಗಡಿ ಬೆಳೆದು ಬದುಕು ಸಿಹಿಯಾಗಿಸಿಕೊಂಡಿದ್ದಾನೆ..
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ