ಬರದ ನಾಡಲ್ಲಿ ಬಂಪರ್ ಬೆಳೆ ಬೆಳೆದ ಮಾದರಿ ರೈತ.. ಕಲ್ಲಂಗಡಿ ಬೆಳೆದು ಬದುಕು ಸಿಹಿಯಾಗಿಸಿಕೊಂಡ
ಅದು ಬರದ ನಾಡು. ಮಳೆ ಬಂದ್ರೆ ಬೆಳೆ ಇಲ್ದಿದ್ರೆ ಬರ ಎನ್ನುವಂತ ಸ್ಥಿತಿ.. ಒಣ ಬೇಸಾಯದಲ್ಲಿ ರೈತರು ಬೆಳೆ ಬೆಳೆದು ಮಳೆ ಬಾರದೆ ಹೋಗಿ ಬೆಳೆ ಕಳೆದುಕೊಂಡು ಕಂಗಲಾಗಿದ್ದಾರೆ. ಆದ್ರೆ ಆ ಜಿಲ್ಲೆಯ ಓರ್ವ ರೈತ ಬರದ ನಾಡಲ್ಲಿ ಬಂಪರ್ ಬೆಳೆ ಬೆಳೆದು ಎಲ್ಲರಿಗೆ ಮಾದರಿಯಾಗಿದ್ದಾನೆ. ಸಿಹಿಯಾದ ಕಲ್ಲಂಗಡಿ ಬೆಳೆದು ಬದುಕು ಸಿಹಿಯಾಗಿಸಿಕೊಂಡಿದ್ದಾನೆ..
Follow Us
Latest Videos
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್