ಬರದ ನಾಡಲ್ಲಿ ಬಂಪರ್ ಬೆಳೆ ಬೆಳೆದ ಮಾದರಿ ರೈತ.. ಕಲ್ಲಂಗಡಿ ಬೆಳೆದು ಬದುಕು ಸಿಹಿಯಾಗಿಸಿಕೊಂಡ
ಅದು ಬರದ ನಾಡು. ಮಳೆ ಬಂದ್ರೆ ಬೆಳೆ ಇಲ್ದಿದ್ರೆ ಬರ ಎನ್ನುವಂತ ಸ್ಥಿತಿ.. ಒಣ ಬೇಸಾಯದಲ್ಲಿ ರೈತರು ಬೆಳೆ ಬೆಳೆದು ಮಳೆ ಬಾರದೆ ಹೋಗಿ ಬೆಳೆ ಕಳೆದುಕೊಂಡು ಕಂಗಲಾಗಿದ್ದಾರೆ. ಆದ್ರೆ ಆ ಜಿಲ್ಲೆಯ ಓರ್ವ ರೈತ ಬರದ ನಾಡಲ್ಲಿ ಬಂಪರ್ ಬೆಳೆ ಬೆಳೆದು ಎಲ್ಲರಿಗೆ ಮಾದರಿಯಾಗಿದ್ದಾನೆ. ಸಿಹಿಯಾದ ಕಲ್ಲಂಗಡಿ ಬೆಳೆದು ಬದುಕು ಸಿಹಿಯಾಗಿಸಿಕೊಂಡಿದ್ದಾನೆ..
Follow Us
Latest Videos
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಡಿಸಿಎಂ ಭೇಟಿ: 3 ಸಚಿವ ಸ್ಥಾನಕ್ಕೆ ಮನವಿ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ