AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ದಿಢೀರ್ ಕುಸಿದ ಹೂವುಗಳ ಬೆಲೆ; ಕಂಗಾಲಾದ ರೈತರು

ಕರ್ನಾಟಕ ಬಂದ್  ಹಿನ್ನಲೆ ವರ್ತಕರು ಹೂ ಮಾರುಕಟ್ಟೆಗೆ  ಬರುತ್ತಿಲ್ಲ. ಹೂಗಳನ್ನು ಕೇಳೋರೋಲ್ಲದೆ ಮಾರುಕಟ್ಟೆಯಲ್ಲೇ ತರೆಹೇವಾರಿ ಹೂಗಳು ಕೊಳೆಯುತ್ತಿದೆ. ಈ ಹಿನ್ನಲೆ ಹೂವುಗಳ ಬೆಲೆ(Flowers Rate)ಕೂಡ  ದಿಢೀರ್ ಕುಸಿದಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 29, 2023 | 10:32 AM

Share

ಚಿಕ್ಕಬಳ್ಳಾಪುರ, ಸೆ.29: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರಿಂಕೋರ್ಟ್​ ಆದೇಶ ನೀಡಿದ್ದು, ಇದನ್ನು ವಿರೋಧಿಸಿ ಇಂದು(ಸೆ.29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಇದರ ಪರಿಣಾಮ ಇದೀಗ ಚಿಕ್ಕಬಳ್ಳಾಪುರ(Chikkaballapura) ಹೂ ಬೆಳೆಗಾರರ ಮೇಲೆ ಬೀರಿದೆ. ಹೌದು, ಕರ್ನಾಟಕ ಬಂದ್  ಹಿನ್ನಲೆ ವರ್ತಕರು ಹೂ ಮಾರುಕಟ್ಟೆಗೆ  ಬರುತ್ತಿಲ್ಲ. ಹೂಗಳನ್ನು ಕೇಳೋರೋಲ್ಲದೆ ಮಾರುಕಟ್ಟೆಯಲ್ಲೇ ತರೆಹೇವಾರಿ ಹೂಗಳು ಕೊಳೆಯುತ್ತಿದೆ. ಈ ಹಿನ್ನಲೆ ಹೂವುಗಳ ಬೆಲೆ(Flowers Rate)ಕೂಡ  ದಿಢೀರ್ ಕುಸಿದಿದೆ. ಕಷ್ಟ ಪಟ್ಟು ಬೆಳೆದ ಹೂಗಳಿಗೆ ಬೆಲೆ ಇಲ್ಲ ಎಂದು ಮಾರುಕಟ್ಟೆಯಲ್ಲಿ  ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!