ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ, ಮೆರಗು ನೀಡಿದ ಮಂಗಳವಾದ್ಯಗಳು
ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ ಮೊದಲ ದಿನ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ರೈತರ, ಹಸುಗಳಿಗೆ ಅಲಂಕಾರ ಮಾಡಿ ನೇಗಿಲು ಹೂಡಿ ಉಳುಮೆ ಮಾಡಿ ಸಂಭ್ರಮಿಸಿದರು. ಅಲ್ಲದೇ ಸಾಂಕೇತಿಕವಾಗಿ ಸಾಮೂಹಿಕವಾಗಿ ಮಂಗಳವಾದ್ಯಗಳೊಂದಿಗೆ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಶುರು ಮಾಡಿದ್ದಾರೆ.
ಹಾಸನ, (ಮಾರ್ಚ್ 19): ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ (Ugadi Festival) ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ ಮೊದಲ ದಿನ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಹಾಸನ (Hassan) ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ರೈತರ, ಹಸುಗಳಿಗೆ ಅಲಂಕಾರ ಮಾಡಿ ನೇಗಿಲು ಹೂಡಿ ಉಳುಮೆ ಮಾಡಿ ಸಂಭ್ರಮಿಸಿದರು. ಅಲ್ಲದೇ ಸಾಂಕೇತಿಕವಾಗಿ ಸಾಮೂಹಿಕವಾಗಿ ಮಂಗಳವಾದ್ಯಗಳೊಂದಿಗೆ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಶುರು ಮಾಡಿದ್ದಾರೆ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

