ವಿದೇಶಕ್ಕೆ ಸುವಾಸೆನೆಯ ದ್ರವ್ಯ ರಫ್ತು: ಕೋಲಾರದಲ್ಲಿ ಘಮಘಮಿಸುವ ದವನ ಬೆಳೆದು ಲಕ್ಷ ಲಕ್ಷ ಗಳಿಸುತ್ತಿರುವ ರೈತರು
ಕೋಲಾರ ಜಿಲ್ಲೆಯಲ್ಲಿ ದವನ ಬೆಳೆದು ಲಕ್ಷ ಲಕ್ಷ ಗಳಿಸುತ್ತಿರುವ ರೈತರು. ಕೋಲಾರದಿಂದ ವಿದೇಶಕ್ಕೆ ಸುವಾಸೆನೆಯ ದ್ರವ್ಯ ರಫ್ತು; ದವನ ಬೆಳೆದು ಲಾಭ ಗಳಿಸುತ್ತಿರುವ ರೈತರು. ಇದನ್ನು ಸುಗಂಧ ತಯಾರಿಕಾ ಕಂಪನಿಗಳು ಖರೀದಿ ಮಾಡಿ ವಿದೇಶಗಳಿಗೆ ರಪ್ತು ಮಾಡುತ್ತಾರೆ. ರೈತರು ಕೇವಲ ಮೂರು ತಿಂಗಳ ಬೆಳೆಯಿಂದ ಒಂದು ಎಕರೆಗೆ ಒಂದೂವರೆ ಲಕ್ಷ ರೂಪಾಯಿ ಹಣ ಗಳಿಸಬಹುದಾಗಿದೆ. ಮುಳಬಾಗಲು ತಾಲೂಕಿನಲ್ಲಿ ಈಚೆಗೆ ರೈತರು ಹೆಚ್ಚಾಗಿ ದವನ ಬೆಳೆಯುತ್ತಿದ್ದಾರೆ. ಜಿಲ್ಲೆಯ ರೈತರು ಬೆಳೆಯುವ ಮಾವು, ಟೊಮೇಟೋ, ಮತ್ತಿತರರ ಹಣ್ಣುಗಳು ವಿದೇಶಗಳಿಗೆ ರಪ್ತು ಮಾಡಲಾಗುತ್ತಿತ್ತು.
Published on: Apr 08, 2021 11:22 AM
Follow Us
Latest Videos
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
