ವಿದೇಶಕ್ಕೆ ಸುವಾಸೆನೆಯ ದ್ರವ್ಯ ರಫ್ತು: ಕೋಲಾರದಲ್ಲಿ ಘಮಘಮಿಸುವ ದವನ ಬೆಳೆದು ಲಕ್ಷ ಲಕ್ಷ ಗಳಿಸುತ್ತಿರುವ ರೈತರು
ಕೊಲಾರ ಜಿಲ್ಲೆಯಲ್ಲಿ ಘಮಘಮಿಸುವ ದವನ ಬೆಳೆದು ಲಕ್ಷ ಲಕ್ಷ ಗಳಿಸುತ್ತಿರುವ ರೈತರು

ವಿದೇಶಕ್ಕೆ ಸುವಾಸೆನೆಯ ದ್ರವ್ಯ ರಫ್ತು: ಕೋಲಾರದಲ್ಲಿ ಘಮಘಮಿಸುವ ದವನ ಬೆಳೆದು ಲಕ್ಷ ಲಕ್ಷ ಗಳಿಸುತ್ತಿರುವ ರೈತರು

ಸಾಧು ಶ್ರೀನಾಥ್​

Updated on: Apr 08, 2021 | 11:23 AM

ಕೋಲಾರ ಜಿಲ್ಲೆಯಲ್ಲಿ ದವನ ಬೆಳೆದು ಲಕ್ಷ ಲಕ್ಷ ಗಳಿಸುತ್ತಿರುವ ರೈತರು. ಕೋಲಾರದಿಂದ ವಿದೇಶಕ್ಕೆ ಸುವಾಸೆನೆಯ ದ್ರವ್ಯ ರಫ್ತು; ದವನ ಬೆಳೆದು ಲಾಭ ಗಳಿಸುತ್ತಿರುವ ರೈತರು. ಇದನ್ನು ಸುಗಂಧ ತಯಾರಿಕಾ ಕಂಪನಿಗಳು ಖರೀದಿ ಮಾಡಿ ವಿದೇಶಗಳಿಗೆ ರಪ್ತು ಮಾಡುತ್ತಾರೆ. ರೈತರು ಕೇವಲ ಮೂರು ತಿಂಗಳ ಬೆಳೆಯಿಂದ ಒಂದು ಎಕರೆಗೆ ಒಂದೂವರೆ ಲಕ್ಷ ರೂಪಾಯಿ ಹಣ ಗಳಿಸಬಹುದಾಗಿದೆ. ಮುಳಬಾಗಲು ತಾಲೂಕಿನಲ್ಲಿ ಈಚೆಗೆ ರೈತರು ಹೆಚ್ಚಾಗಿ ದವನ ಬೆಳೆಯುತ್ತಿದ್ದಾರೆ. ಜಿಲ್ಲೆಯ ರೈತರು ಬೆಳೆಯುವ ಮಾವು, ಟೊಮೇಟೋ, ಮತ್ತಿತರರ ಹಣ್ಣುಗಳು ವಿದೇಶಗಳಿಗೆ ರಪ್ತು ಮಾಡಲಾಗುತ್ತಿತ್ತು.

Published on: Apr 08, 2021 11:22 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು