ರೈತರ ನಿರಂತರ ಪ್ರತಿಭಟನೆ ಬೆನ್ನಲ್ಲೇ ಕಬ್ಬಿನ ಬೆಲೆ ನಿಗದಿ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ
ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದು, ನಿನ್ನೆ ಜಿಲ್ಲಾಧಿಕಾರಿ ಮಾತನಾಡಿದ್ದಾರೆ. ನಿರ್ಣಾಯಕ ಹಂತಕ್ಕೆ ಬಂದಿದೆ.ಇವತ್ತು ಸಂಜೆ ಗೊತ್ತಾಗಲಿದೆ. ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಅದರೂ ಕೂಡಾ ಯಾವ ಕಾರ್ಖಾನೆಯಲ್ಲಿ ರಿಕವರಿ ಹೆಚ್ಚಿದೆ ಅಲ್ಲಿ ರೈತರಿಗೆ ಹೆಚ್ಚಿಗೆ ಕೊಡಿಸಲು ಪ್ರಯತ್ನ ಮಾಡಿದ್ದೇವೆ. 3200 ರುಪಾಯಿ ದರ ಕೊಡಲು ಒಪ್ಪಿಕೊಂಡಿದ್ದಾರೆ. ಇವತ್ತು ಸಂಜೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸಭೆ ಕರೆದು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
ಹಾವೇರಿ, (ನವೆಂಬರ್ 03): ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದು, ನಿನ್ನೆ ಜಿಲ್ಲಾಧಿಕಾರಿ ಮಾತನಾಡಿದ್ದಾರೆ. ನಿರ್ಣಾಯಕ ಹಂತಕ್ಕೆ ಬಂದಿದೆ.ಇವತ್ತು ಸಂಜೆ ಗೊತ್ತಾಗಲಿದೆ. ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಅದರೂ ಕೂಡಾ ಯಾವ ಕಾರ್ಖಾನೆಯಲ್ಲಿ ರಿಕವರಿ ಹೆಚ್ಚಿದೆ ಅಲ್ಲಿ ರೈತರಿಗೆ ಹೆಚ್ಚಿಗೆ ಕೊಡಿಸಲು ಪ್ರಯತ್ನ ಮಾಡಿದ್ದೇವೆ. 3200 ರುಪಾಯಿ ದರ ಕೊಡಲು ಒಪ್ಪಿಕೊಂಡಿದ್ದಾರೆ. ಇವತ್ತು ಸಂಜೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸಭೆ ಕರೆದು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
Follow Us
Latest Videos
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ

