ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

Edited By: ಸಾಧು ಶ್ರೀನಾಥ್​

Updated on: Jan 23, 2021 | 10:07 AM

ಮೆಣಸಿನಕಾಯಿ ಬೆಳೆಗೆ ನಾನಾ ರೋಗದ ಕಾಟ ಶುರುವಾಗಿದ್ದು, ರೈತರು ಇದ್ರಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ತಾವೇ ಟ್ರ್ಯಾಕ್ಟರ್ ಮೂಲಕ ಬೆಳೆ ನಾಶ ಪಡಿಸುತ್ತಿದ್ದಾರೆ.

Published on: Jan 23, 2021 09:20 AM
Follow Us
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More