ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

| Updated By: ಸಾಧು ಶ್ರೀನಾಥ್​

Updated on: Jan 23, 2021 | 10:07 AM

ಮೆಣಸಿನಕಾಯಿ ಬೆಳೆಗೆ ನಾನಾ ರೋಗದ ಕಾಟ ಶುರುವಾಗಿದ್ದು, ರೈತರು ಇದ್ರಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ತಾವೇ ಟ್ರ್ಯಾಕ್ಟರ್ ಮೂಲಕ ಬೆಳೆ ನಾಶ ಪಡಿಸುತ್ತಿದ್ದಾರೆ.

Published On - 9:20 am, Sat, 23 January 21

Follow us on