ಚಿಕ್ಕಮಗಳೂರು ಜಿಲ್ಲೆ ರೈತರಿಗೆ ಅನೆಗಳ ನಂತರ ಕರಡಿ ಕಾಟ, ಜೇನುಕೃಷಿ ನಾಶಮಾಡುತ್ತಿರುವ ಕರಡಿಗಳು

ಮಲೆನಾಡು ಪ್ರದೇಶಗಳಲ್ಲಿ ಜೇನು ಸಾಕಾಣಿಕೆ ಒಂದು ಪ್ರಮುಖ ಕಸುಬು. ಕರಡಿಗಳಿಗೆ ಜೇನುತಪ್ಪ ಅಂದರೆ ಪಂಚಪ್ರಾಣ. ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಹೊನ್ನಾಳ ಗ್ರಾಮಗಳು ಮತ್ತು ತರೀಕೆರೆಯಲ್ಲಿ ಬಯಲುಸೀಮೆ ಗ್ರಾಮಗಳ ರೈತರು ಜೇನುಕೃಷಿ ಮಾಡುತ್ತಿರುವ ತೋಟಗಳಿಗೆ ನುಗ್ಗಿ ಅದನ್ನು ನಾಶಮಾಡುತ್ತಿವೆ. ಮಲ್ಲಂದೂರು ಗ್ರಾಮದಲ್ಲಿ ಕರಡಿ ಕಾಣಿಸಿಕೊಂಡಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಚಿಕ್ಕಮಗಳೂರು ಜಿಲ್ಲೆ ರೈತರಿಗೆ ಅನೆಗಳ ನಂತರ ಕರಡಿ ಕಾಟ, ಜೇನುಕೃಷಿ ನಾಶಮಾಡುತ್ತಿರುವ ಕರಡಿಗಳು
|

Updated on: Feb 06, 2024 | 10:34 AM

ಚಿಕ್ಕಮಗಳೂರು: ವನ್ಯಜೀವಿಗಳ (wild animals) ಕಾಟಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಜಿಲ್ಲೆಯ ಹಲವಾರು ಗ್ರಾಮಗಳ ಜನ ನಿಜಕ್ಕೂ ಶಾಪಗ್ರಸ್ತರು. ಕಾಡಾನೆ, ಚಿರತೆ ಮೊದಲಾದ ಕಾಡುಮೃಗಳು ಪದೇಪದೆ ಜಮೀನು-ತೋಟ ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗಿ ಬೆಳೆ ಹಾಳುನಾಡುತ್ತಿವೆ ಮತ್ತು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡುತ್ತಿವೆ. ಆನೆ ಮತ್ತು ಹಿಂಸ್ರಪಶುಗಳ ನಂತರ ಈಗ ಕರಡಿ ಕಾಟವನ್ನೂ (bear menace) ಸಹಿಸಬೇಕಾದ ಸ್ಥಿತಿ ಗ್ರಾಮಸ್ಥರಿಗೆ ಎದುರಾಗಿದೆ. ಮಲೆನಾಡು ಪ್ರದೇಶಗಳಲ್ಲಿ ಜೇನು ಸಾಕಾಣಿಕೆ ಒಂದು ಪ್ರಮುಖ ಕಸುಬು. ಕರಡಿಗಳಿಗೆ ಜೇನುತಪ್ಪ ಅಂದರೆ ಪಂಚಪ್ರಾಣ. ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಹೊನ್ನಾಳ ಗ್ರಾಮಗಳು ಮತ್ತು ತರೀಕೆರೆಯಲ್ಲಿ ಬಯಲುಸೀಮೆ ಗ್ರಾಮಗಳ ರೈತರು ಜೇನುಕೃಷಿ ಮಾಡುತ್ತಿರುವ ತೋಟಗಳಿಗೆ ನುಗ್ಗಿ ಅದನ್ನು ನಾಶಮಾಡುತ್ತಿವೆ. ಮಲ್ಲಂದೂರು ಗ್ರಾಮದಲ್ಲಿ ಕರಡಿ ಕಾಣಿಸಿಕೊಂಡಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ನಿನ್ನೆ ರಾತ್ರಿ ವಾಹನವೊಂದರ ಮುಂಭಾಗದಲ್ಲಿ ಕರಡಿಯೊಂದು ರಸ್ತೆಗುಂಟ ಹೆಡ್ ಲೈಟ್ ಬೆಳಕು ಅನುಸರಿಸಿಕೊಂಡು ಓಡುತ್ತಿರುವುದನ್ನು ನೋಡಬಹುದು. ವಿಡಿಯೋ ನೋಡುತ್ತಿದ್ದರೆ, ಕರಡಿಗೆ ರಸ್ತೆ ಕಾಣಿಸಲು ಕಾರಿನ ಹೆಡ್ ಲೈಟ್ ಬೆಳಕು ತೋರಿದಂತಿದೆ! ತನ್ನ ಎದುರುನಿಂದಲೂ ವಾಹನವೊಂದು ಬರುತ್ತಿರೋದು ಗೊತ್ತಾದ ಕೂಡಲೇ ಕರಡಿ ರಸ್ತೆಬಿಟ್ಟು ಅರಣ್ಯಪ್ರದೇಶದೊಳಗೆ ಓಡುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು