ದಾವಣಗೆರೆ: ತುಂಗಭದ್ರ ನದಿಯಿಂದ ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರದ 57 ಕೆರೆಗಳಿಗೆ ನೀರು ತುಂಬಿಸೋದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು. ಈ ಯೋಜನೆಗೆ ಚಾಲನೆ ದೊರೆತಿದ್ದು ಗ್ರಾಮವೊಂದಕ್ಕೆ ನೀರು ಹರಿದು ಬಂದಿರುವುದನ್ನು ಅಲ್ಲಿನ ನಿವಾಸಿಗಳು ಸ್ವಾಗತಿದ್ದು ಹೀಗೆ. ಗ್ರಾಮದ ಒಬ್ಬ ಹಿರಿಯ ನಾಗರಿಕ ತುಂಗಭದ್ರ ನದಿ ನೀರನ್ನು ಕಂಡು ಕುಣಿದು ಕುಪ್ಪಳಿಸುತ್ತಾ ಸಂಭ್ರಮಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಐದು ದಶಕಗಳ ಹೋರಾಟದ ಫಲವಾಗಿ ಕೆರೆಗೆ ಬಂತು ತುಂಗಭದ್ರಾ ನದಿ ನೀರು