ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಅಲಿಕಲ್ಲು ಸಮೇತ ಜೋರು ಮಳೆ, ರೈತರಲ್ಲಿ ಸಂತಸ

ಏಪ್ರಿಲ್ ಮತ್ತು ಮೇ ನಲ್ಲಿ ಮಳೆಯಾದರೆ ಅಕಾಲಿಕ ಮಳೆ ಅನ್ನುತ್ತಾರೆ. ಇದರಿಂದ ಬೇಸಾಯಕ್ಕೆ ಹೇಳಿಕೊಳ್ಳುವ ಪ್ರಯೋಜನವಾಗದು. ಆದರೆ ಕಳೆದ ವರ್ಷ ಮಳೆಯ ಅಭಾವದಿಂದಾಗಿ ಕೆರೆಕುಂಟೆಗಳು, ಹಳ್ಳಕೊಳಗಳು ಬತ್ತಿ ಹೋಗಿವೆ. ನದಿಗಳೇ ಬತ್ತಿ ಹೋಗಿರುವಾಗ ಕೆರೆಕುಂಟೆ ಯಾವ ಲೆಕ್ಕ ಬಿಡಿ. ಹೇಳುವ ತಾತ್ಪರ್ಯವೇನೆಂದರೆ ಭೀಕರ ಬರದ ದಿನಗಳಲ್ಲಿ ಒಂದು ಚಿಕ್ಕ ಮಳೆಯಾದರೂ ಅದು ರೈತರಲ್ಲಿ ಹರ್ಷವನ್ನುಂಟು ಮಾಡುತ್ತದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಅಲಿಕಲ್ಲು ಸಮೇತ ಜೋರು ಮಳೆ, ರೈತರಲ್ಲಿ ಸಂತಸ
|

Updated on: May 08, 2024 | 10:22 AM

ತುಮಕೂರು: ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯಾಗುತ್ತಿರುವುದು ಜನರಲ್ಲಿ ಸಂತೋಷವನ್ನುಂಟು ಮಾಡಿದೆ. ಸೋಮವಾರ ಸಾಯಂಕಾಲ ಬೆಂಗಳೂರು ನಗರ ಪ್ರದೇಶ (Bengaluru city) ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಸುರಿಯಿತು. ಅದಕ್ಕೂ ಮೊದಲು ಅಂದರೆ ಶನಿವಾರ ದೇವನಹಳ್ಳಿ (Devanahalli) ಏರಿಯಾದಲ್ಲಿ ಮಳೆಯಾಗಿತ್ತು. ನಿನ್ನರ ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ (Chikkanayakanahalli taluk) ಹುಳಿಯಾರು ಮತ್ತು ಬೇರೆ ಕೆಲವು ಗ್ರಾಮಗಳಲ್ಲಿ ನಿನ್ನೆ ಮಳೆಯಾಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ನಿನ್ನೆಯ ಮಳೆಯಲ್ಲಿ ಹೇರಳವಾಗಿ ಆಲಿಕಲ್ಲು ಸಹ ಸುರಿದಿವೆ. ಹಾಗೆ ನೋಡಿದರೆ, ಏಪ್ರಿಲ್ ಮತ್ತು ಮೇ ನಲ್ಲಿ ಮಳೆಯಾದರೆ ಅಕಾಲಿಕ ಮಳೆ ಅನ್ನುತ್ತಾರೆ. ಇದರಿಂದ ಬೇಸಾಯಕ್ಕೆ ಹೇಳಿಕೊಳ್ಳುವ ಪ್ರಯೋಜನವಾಗದು. ಆದರೆ ಕಳೆದ ವರ್ಷ ಮಳೆಯ ಅಭಾವದಿಂದಾಗಿ ಕೆರೆಕುಂಟೆಗಳು, ಹಳ್ಳಕೊಳಗಳು ಬತ್ತಿ ಹೋಗಿವೆ. ನದಿಗಳೇ ಬತ್ತಿ ಹೋಗಿರುವಾಗ ಕೆರೆಕುಂಟೆ ಯಾವ ಲೆಕ್ಕ ಬಿಡಿ. ಹೇಳುವ ತಾತ್ಪರ್ಯವೇನೆಂದರೆ ಭೀಕರ ಬರದ ದಿನಗಳಲ್ಲಿ ಒಂದು ಚಿಕ್ಕ ಮಳೆಯಾದರೂ ಅದು ರೈತರಲ್ಲಿ ಹರ್ಷವನ್ನುಂಟು ಮಾಡುತ್ತದೆ. ಹಾಗಾಗಿ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ರೈತರು ಖುಷಿ ಅನುಭವಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ರಣ ಬಿಸಿಲಿಂದ ಬಸವಳಿದಿದ್ದ ಕೋಲಾರದ ಕೆಜಿಎಫ್ ನಲ್ಲಿ ಮಳೆಯ ಸಿಂಚನ, ಜನರಲ್ಲಿ ಕೊಂಚ ನಿರಾಳತೆ

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ