ಬೀದರ್​​​​​ನಲ್ಲಿ ಸುರಿಯದ ಮಳೆರಾಯನನ್ನು ಸಂಪ್ರೀತಗೊಳಿಸಲು ಗೊಂಬೆಗಳ ಮದುವೆ ಮತ್ತು ಮೆರವಣಿಗೆ

ಮೀನಕೇರಾ ಗ್ರಾಮದ ನಿವಾಸಿಗಳು ಮಳೆರಾಯನಿಗೆ ‘ಸುರಿಯೋ’ ಅಂತ ಪ್ರಾರ್ಥಿಸಿ ಗೊಂಬೆಗಳ ಮದುವೆ ಶಾಸ್ತ್ರ ನೆರವೇರಿಸಿದರು, ಮತ್ತು ಊರೆಲ್ಲ ಗೊಂಬೆಗಳ ಮೆರವಣಿಗೆ ಮಾಡಿದರು. ನಂತರ ಗ್ರಾಮಸ್ಥರೆಲ್ಲ ಸೇರಿ ಔತಣ ಏರ್ಪಡಿಸಿಕೊಂಡರು.

ಬೀದರ್​​​​​ನಲ್ಲಿ ಸುರಿಯದ ಮಳೆರಾಯನನ್ನು ಸಂಪ್ರೀತಗೊಳಿಸಲು ಗೊಂಬೆಗಳ ಮದುವೆ ಮತ್ತು ಮೆರವಣಿಗೆ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 06, 2022 | 1:38 PM

ಬೀದರ್​ನಲ್ಲಿ ರೈತಾಪಿ ಸಮುದಾಯ (farming community) ಕೊರತೆ ಮಳೆಯಿಂದಾಗಿ ಕಂಗಾಲಾಗಿದ್ದಾರೆ. ಕಳೆದ ವಾರ ಜಿಲ್ಲ್ಲೆಯ ಹುಮನಾಬಾದ್ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರು ತಮ್ಮ ಹೊಲ್ಲದಲ್ಲಿ ಬಾರೋ ಬಾರೋ ಮಳೆರಾಯ ಅಂತ ಡ್ಯಾನ್ಸ್ ಮಾಡಿದ್ದನ್ನು ನಾವು ತೋರಿಸಿದೆವು. ಮಂಗಳವಾರ ಜಿಲ್ಲೆಯ ಚಿಟಗುಪ್ಪಾ (Chitguppa) ತಾಲ್ಲೂಕಿನ ಮೀನಕೇರಾ ಗ್ರಾಮದ ನಿವಾಸಿಗಳು ಮಳೆರಾಯನಿಗೆ ‘ಸುರಿಯೋ’ ಅಂತ ಪ್ರಾರ್ಥಿಸಿ ಗೊಂಬೆಗಳ ಮದುವೆ ಶಾಸ್ತ್ರ ನೆರವೇರಿಸಿದರು, ಮತ್ತು ಊರೆಲ್ಲ ಗೊಂಬೆಗಳ ಮೆರವಣಿಗೆ (procession) ಮಾಡಿದರು. ನಂತರ ಗ್ರಾಮಸ್ಥರೆಲ್ಲ ಸೇರಿ ಔತಣ ಏರ್ಪಡಿಸಿಕೊಂಡರು. ಅವರೆಲ್ಲ ಬಿತ್ತನೆ ಕಾರ್ಯ ಮುಗಿಸಿ ಕಾತುರತೆಯಿಂದ ಮಳೆಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ:  Viral Video: ನೀರು ತುಂಬಿದ ರಸ್ತೆ ಗುಂಡಿಯಲ್ಲಿ ಕುರ್ಚಿ ಹಾಕಿ ಕುಳಿತು ಹರಟೆ ಹೊಡೆದ ಜನ; ವಿಡಿಯೋ ವೈರಲ್

Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?