AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಾವಳಿಯಿಂದ ಕುಂದಿದ ಹಬ್ಬದ ಖರೀದಿ: ಸುಮಾರು 400 ಕೋಟಿ ರೂ. ವಹಿವಾಟು ಖೋತಾ?

[lazy-load-videos-and-sticky-control id=”-TFF76-edNc”] ಬೆಂಗಳೂರು:ಕೊರೊನಾ ಮಹಾಮಾರಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಈಗ ಅದರ ಹೊಡೆತ ಗಣೇಶೋತ್ಸವಕ್ಕೂ ತಗಲಿದ್ದು, ರಾಜ್ಯಾದ್ಯಂತ ಸುಮಾರು 400 ಕೋಟಿ ರೂಪಾಯಿಯಷ್ಟು ವಹಿವಾಟು ಖೋತಾ ಹೊಡೆದಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಸೇರುವ ಆಚರಣೆಗಳಿಗೆ ಬ್ರೇಕ್ ಹಾಕಲಾಗಿದೆ.ಇದರ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೃಹತ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ, ಬೃಹತ್ ಗಣೇಶ ಮೂರ್ತಿಗಳು ವ್ಯಾಪಾರವಾಗದೆ, ಮೂರ್ತಿ ತಯಾರಕರಿಗೆ ಭಾರಿ ನಷ್ಟ ಉಂಟಾಗಿದೆ. ಇದರ […]

ಕೊರೊನಾ ಹಾವಳಿಯಿಂದ ಕುಂದಿದ ಹಬ್ಬದ ಖರೀದಿ: ಸುಮಾರು 400 ಕೋಟಿ ರೂ. ವಹಿವಾಟು ಖೋತಾ?
ಸಾಧು ಶ್ರೀನಾಥ್​
|

Updated on:Aug 22, 2020 | 6:32 PM

Share

[lazy-load-videos-and-sticky-control id=”-TFF76-edNc”]

ಬೆಂಗಳೂರು:ಕೊರೊನಾ ಮಹಾಮಾರಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಈಗ ಅದರ ಹೊಡೆತ ಗಣೇಶೋತ್ಸವಕ್ಕೂ ತಗಲಿದ್ದು, ರಾಜ್ಯಾದ್ಯಂತ ಸುಮಾರು 400 ಕೋಟಿ ರೂಪಾಯಿಯಷ್ಟು ವಹಿವಾಟು ಖೋತಾ ಹೊಡೆದಿದೆ.

ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಸೇರುವ ಆಚರಣೆಗಳಿಗೆ ಬ್ರೇಕ್ ಹಾಕಲಾಗಿದೆ.ಇದರ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೃಹತ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ, ಬೃಹತ್ ಗಣೇಶ ಮೂರ್ತಿಗಳು ವ್ಯಾಪಾರವಾಗದೆ, ಮೂರ್ತಿ ತಯಾರಕರಿಗೆ ಭಾರಿ ನಷ್ಟ ಉಂಟಾಗಿದೆ.

ಇದರ ಜೊತೆಗೆ ಹೂವು, ಹಣ್ಣು, ಬ್ಯಾಂಡ್ , ಸೌಂಡ್ ಇತ್ಯಾದಿ ವ್ಯವಹಾರಕ್ಕೆ ಕತ್ತರಿ ಬಿದ್ದಿದ್ದು, ಇದರಿಂದಾಗಿ ಸುಮಾರು 400 ಕೋಟಿಯಷ್ಟು ನಷ್ಟ ಉಂಟಾಗಿದೆ. ಗಣೇಶ ಉತ್ಸವದಂದು ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳ ವ್ಯಾಪಾರ ನಡೆಯುತ್ತಿತ್ತು. ಆದರೆ ಈ ಬಾರಿ ವ್ಯಾಪಾರ ಕಳೆಗುಂದಿದೆ.

Published On - 6:22 pm, Sat, 22 August 20

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ