ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ

ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
|

Updated on: Oct 14, 2024 | 8:12 PM

ದಿನ ಕಳೆದಂತೆಲ್ಲ ಬಿಗ್​ ಬಾಸ್ ಮನೆಯ ಸದಸ್ಯರ ನಡುವೆ ಸಾಮರಸ್ಯ ಕಡಿಮೆ ಆಗುತ್ತಿದೆ. ಪೈಪೋಟಿ ಹೆಚ್ಚಾದಂತೆಲ್ಲ ಮಾತಿಗೆ ಮಾತು ಬೆಳೆಯುತ್ತಿದೆ. ನಟಿಯರಾದ ಐಶ್ವರ್ಯಾ ಸಿಂಧೋಗಿ ಮತ್ತು ಅನುಷಾ ರೈ ಅವರ ನಡುವೆ ಜೋರು ಜಗಳ ನಡೆದಿದೆ. ಇಬ್ಬರೂ ಪರಸ್ಪರ ಬೈಯ್ದುಕೊಂಡಿದ್ದಾರೆ. ತ್ರಿಕೋನ ಪ್ರೇಮಕಥೆಯ ಕಾರಣಕ್ಕೆ ಸುದ್ದಿಯಾಗಿದ್ದ ಈ ಸುಂದರಿಯರ ನಡುವೆ ಈಗ ಜಗಳ ಆಗಿದೆ.

‘ಈ ವಾರ ಮೊದಲನೇ ನೇರ ನಾಮಿನೇಷನ್​ ಅನುಷಾ ಅವರು’ ಎಂದು ಕ್ಯಾಪ್ಟನ್​ ಶಿಶಿರ್​ ಹೇಳಿದ್ದಾರೆ. ‘ನಮಗೆ ಬಕೆಟ್​ ಹಿಡಿಯೋಕೆ ಬರಲ್ಲ ಗುರೂ. ನಾವು ಇರೋದೇ ಹೀಗೆ’ ಎಂದಿದ್ದಾರೆ ಅನುಷಾ. ಈ ವಿಚಾರವಾಗಿ ಜೋರು ಚರ್ಚೆ ನಡೆದಿದೆ. ಅನುಷಾ ರೈ ಮತ್ತು ಐಶ್ವರ್ಯಾ ಸಿಂಧೋಗಿ ಅವರು ಜಗಳ ಮಾಡಿಕೊಂಡಿದ್ದಾರೆ. ಅನುಷಾ ಹೇಳಿದ ಮಾತುಗಳನ್ನು ಕೇಳಿದ ಬಳಿಕ ಐಶ್ವರ್ಯಾ ಅವರು ಕೆಂಡಾಮಂಡಲ ಆಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಮೂರನೇ ವಾರದಲ್ಲಿ ಗದ್ದಲ ಜಾಸ್ತಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?