ಬಿಎಂಟಿಸಿ ಬಸ್​ನಲ್ಲಿ ಕಿತ್ತಾಟ: ಚಾಲಕನನ್ನು ಫುಟ್​ ಬೋರ್ಡ್​ಗೆ ಎಳೆದು ತಂದ ಪ್ರಯಾಣಿಕ

ಬಿಎಂಟಿಸಿ ಬಸ್​ನಲ್ಲಿ ಆಗಾಗ ಚಾಲಕ ಅಥವಾ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಗಲಾಟೆಗಳು ನಡೆಯುತ್ತಿರುತ್ತವೆ. ಹಾಗೆ, ಚಾಲಕ ಮತ್ತು ಪ್ರಯಾಣಿಕ ಕಿತ್ತಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬಿಎಂಟಿಸಿ ಬಸ್​ನಲ್ಲಿ ಕಿತ್ತಾಟ: ಚಾಲಕನನ್ನು ಫುಟ್​ ಬೋರ್ಡ್​ಗೆ ಎಳೆದು ತಂದ ಪ್ರಯಾಣಿಕ
| Updated By: ವಿವೇಕ ಬಿರಾದಾರ

Updated on: Jun 02, 2024 | 10:21 AM

ಬೆಂಗಳೂರು, ಜೂನ್​. 02: ಬೃಹತ್​ ಬೆಂಗಳೂರು ಮಹಾನಗರ ಸಾರಿಗೆ (BMTC) ಚಾಲಕ ಹಾಗೂ ಪ್ರಯಾಣಿಕನ ನಡುವೆ ಗಲಾಟೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ಗಿದೆ. ವಿಡಿಯೋದಲ್ಲಿ ಪ್ರಯಾಣಿಕ ಕ್ಷಮೆ ಕೇಳುವಂತೆ ಹೇಳುತ್ತಾನೆ. ಬಳಿಕ ಇಬ್ಬರೂ ಕೈ ಕೈ ಮಿಲಾಯಿಸುತ್ತಾರೆ. ಈ ವೇಳೆ ನಿರ್ವಾಹಕ ತಡೆಯಲು ಯತ್ನಿಸುತ್ತಾನೆ. ಆದರೆ ಪ್ರಯಾಣಿಕ ಬಸ್​ ಚಾಲಕನನ್ನು ಎಳೆದು ಫುಟ್​ಬೋರ್ಡ್​ಗೆ ಹಾಕುತ್ತಾನೆ.

ಈ ವಿಡಿಯೋವನ್ನು ಚೇತನ್​ ಸೂರ್ಯ ಎಸ್​ ಎಂಬುವರು ಜೂ.01 ರಂದು ಎಕ್ಸ್​ (ಟ್ವಿಟರ್)ನಲ್ಲಿ ಟ್ವೀಟ್​ ಮಾಡಿದ್ದು, ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ ಈ ವಿಡಿಯೋವನ್ನು ಮೇ 30 ರಂದು ಫೇಸ್​ಬುಕ್​ನಲ್ಲಿ ಹಂಚಿಕೊಳ್ಳಲಾಗಿದೆ. ಸಲಿಯತ್ತಾಗಿ ಈ ಘಟನೆ ನಡೆದಿದ್ದು ಯಾವಾಗ ಎಂಬುವುದು ತನಿಖೆ ನಂತರ ತಿಳಿದು ಬರಲಿದೆ.

ಇನ್ನು ಚೇತನ್​ ಸೂರ್ಯ ಎಸ್​ ಅವರ ಪೋಸ್ಟ್​ಗೆ ಬೆಂಗಳೂರಯ ಸಂಚಾರಿ ಪೊಲೀಸರು ಪ್ರತಿಕ್ರಿಯಿಸಿದ್ದು, ಘಟನೆ ನಡೆದ ಸ್ಥಳವನ್ನು ತಿಳಿಸಿ ಎಂದು ಕಾಮೆಂಟ್​ ಮಾಡಿದ್ದಾರೆ. ಹಾಗೆ ಕೆಎಸ್​ಆರ್​ಟಿಸಿ ಸಂಸ್ಥೆ ಕೂಡ ಪ್ರತಿಕ್ರಿಯಿಸಿದ್ದು, ಬಿಎಂಟಿಸಿಗೆ ದೂರು ನೀಡಿ ಎಂದು ಕಾಮೆಂಟ್​ ಮಾಡಿದೆ.

Follow us
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ