ದಿನ ಕಳೆದಂತೆಲ್ಲ ಬಿಗ್ ಬಾಸ್ ಮನೆಯಲ್ಲಿ ಟೆನ್ಷನ್ ಹೆಚ್ಚುತ್ತಿದೆ. ಶಿಶಿರ್ ಬಳಿಕ ಅಲ್ಪಾವಧಿಗೆ ಹನುಮಂತ ಕ್ಯಾಪ್ಟನ್ ಆಗಿದ್ದರು. ಈಗ ಹೊಸ ಕ್ಯಾಪ್ಟನ್ ಆಯ್ಕೆಗೆ ಟಾಸ್ಕ್ ನೀಡಲಾಗಿದೆ. ಈ ವೇಳೆ ಶಿಶಿರ್ ಮತ್ತು ಉಗ್ರಂ ಮಂಜು ನಡುವೆ ಜಗಳ ನಡೆದಿದೆ. ಇಬ್ಬರೂ ಬಡಿದಾಡಿಕೊಂಡಿದ್ದಾರೆ. ಟಾಸ್ಕ್ ಸಲುವಾಗಿ ನೀಡಿದ್ದ ವಸ್ತುಗಳಿಗೂ ಹಾನಿ ಮಾಡಲಾಗಿದೆ. ಇದಕ್ಕೆಲ್ಲ ಖಂಡಿತವಾಗಿಯೂ ಬಿಗ್ ಬಾಸ್ ಶಿಕ್ಷೆ ನೀಡಲಿದ್ದಾರೆ. ಎಲ್ಲರ ಜಗಳ ನೋಡಿ ವೈಲ್ಡ್ ಕಾರ್ಡ್ ಸ್ಪರ್ಧಿ ಹನುಮಂತನಿಗೆ ಚಿಂತೆ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.