ಕಷ್ಟದ ಟಾಸ್ಕ್​ ನಿಭಾಯಿಸಲು ಒದ್ದಾಟ; ಕೈ-ಕೈ ಮಿಲಾಯಿಸುವ ಹಂತಕ್ಕೆ ಬಂದ ಬಿಗ್​ ಬಾಸ್​ ಸ್ಪರ್ಧಿಗಳು

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನ ಸ್ಪರ್ಧಿಗಳಿಗೆ ಒಂದು ಕಠಿಣ ಟಾಸ್ಕ್​ ನೀಡಲಾಗಿದೆ. ಅದನ್ನು ನಿಭಾಯಿಸುವಾಗ ಒಬ್ಬರು ಇನ್ನೊಬ್ಬರನ್ನು ತಳ್ಳಾಡಿದ್ದಾರೆ. ಎರಡು ಗುಂಪುಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ವಿನಯ್​ ಗೌಡ ಮತ್ತು ಕಾರ್ತಿಕ್ ಮಹೇಶ್​ ಅವರು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ.

ಕಷ್ಟದ ಟಾಸ್ಕ್​ ನಿಭಾಯಿಸಲು ಒದ್ದಾಟ; ಕೈ-ಕೈ ಮಿಲಾಯಿಸುವ ಹಂತಕ್ಕೆ ಬಂದ ಬಿಗ್​ ಬಾಸ್​ ಸ್ಪರ್ಧಿಗಳು
|

Updated on:Nov 09, 2023 | 5:18 PM

ಈ ಬಾರಿಯ ಬಿಗ್​ ಬಾಸ್​ನಲ್ಲಿ ಗುಂಪುಗಾರಿಕೆ ಜೋರಾಗಿದೆ. ಇಡೀ ದೊಡ್ಮನೆ ಎರಡು ಗುಂಪಾಗಿ ಒಡೆದುಹೋಗಿದೆ. ಆ ಗುಂಪುಗಳಲ್ಲಿ ಇರುವ ಸ್ಪರ್ಧಿಗಳ ಮನಸ್ಸು ಕೂಡ ಒಡೆದಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುತ್ತಿಲ್ಲ. ಟಾಸ್ಕ್​ ವಿಚಾರದಲ್ಲಂತೂ ಬಿಗ್​ ಬಾಸ್​ (Bigg Boss Kannada) ಮನೆ ಒಂದು ರೀತಿಯ ರಣಾಂಗಣ ಆಗುತ್ತಿದೆ. ವಿನಯ್​ ಗೌಡ (Vinay Gowda) ಅವರು ತಮ್ಮ ರಫ್​ ಆ್ಯಂಡ್​ ಟಫ್​ ವರ್ತನೆಯಿಂದಾಗಿ ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ನಟಿ ಸಂಗೀತಾ ಶೃಂಗೇರಿ ಅವರು ಹಲವು ಹಂತಗಳಲ್ಲಿ ವಿನಯ್​ಗೆ ತಿರುಗೇಟ ನೀಡುತ್ತಿದ್ದಾರೆ. ಈಗ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಒಂದು ಕಠಿಣ ಟಾಸ್ಕ್​ ನೀಡಲಾಗಿದೆ. ಅದನ್ನು ನಿಭಾಯಿಸುವಾಗ ಒಬ್ಬರು ಇನ್ನೊಬ್ಬರನ್ನು ತಳ್ಳಾಡಿದ್ದಾರೆ. ಎರಡು ಗುಂಪುಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ವಿನಯ್​ ಗೌಡ ಮತ್ತು ಕಾರ್ತಿಕ್ ಮಹೇಶ್​ (Karthik Mahesh) ಅವರು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ನವೆಂಬರ್​ 9ರಂದು ರಾತ್ರಿ 9.30ಕ್ಕೆ ಈ ಸಂಚಿಕೆ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ದಿನದ 24 ಗಂಟೆಯೂ ಉಚಿತವಾಗಿ ಬಿಗ್​ ಬಾಸ್​ ಕಾರ್ಯಕ್ರಮವನ್ನು ಲೈವ್​ ಆಗಿ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:18 pm, Thu, 9 November 23

Follow us
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ