ಕಷ್ಟದ ಟಾಸ್ಕ್​ ನಿಭಾಯಿಸಲು ಒದ್ದಾಟ; ಕೈ-ಕೈ ಮಿಲಾಯಿಸುವ ಹಂತಕ್ಕೆ ಬಂದ ಬಿಗ್​ ಬಾಸ್​ ಸ್ಪರ್ಧಿಗಳು

ಕಷ್ಟದ ಟಾಸ್ಕ್​ ನಿಭಾಯಿಸಲು ಒದ್ದಾಟ; ಕೈ-ಕೈ ಮಿಲಾಯಿಸುವ ಹಂತಕ್ಕೆ ಬಂದ ಬಿಗ್​ ಬಾಸ್​ ಸ್ಪರ್ಧಿಗಳು
|

Updated on:Nov 09, 2023 | 5:18 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನ ಸ್ಪರ್ಧಿಗಳಿಗೆ ಒಂದು ಕಠಿಣ ಟಾಸ್ಕ್​ ನೀಡಲಾಗಿದೆ. ಅದನ್ನು ನಿಭಾಯಿಸುವಾಗ ಒಬ್ಬರು ಇನ್ನೊಬ್ಬರನ್ನು ತಳ್ಳಾಡಿದ್ದಾರೆ. ಎರಡು ಗುಂಪುಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ವಿನಯ್​ ಗೌಡ ಮತ್ತು ಕಾರ್ತಿಕ್ ಮಹೇಶ್​ ಅವರು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ.

ಈ ಬಾರಿಯ ಬಿಗ್​ ಬಾಸ್​ನಲ್ಲಿ ಗುಂಪುಗಾರಿಕೆ ಜೋರಾಗಿದೆ. ಇಡೀ ದೊಡ್ಮನೆ ಎರಡು ಗುಂಪಾಗಿ ಒಡೆದುಹೋಗಿದೆ. ಆ ಗುಂಪುಗಳಲ್ಲಿ ಇರುವ ಸ್ಪರ್ಧಿಗಳ ಮನಸ್ಸು ಕೂಡ ಒಡೆದಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುತ್ತಿಲ್ಲ. ಟಾಸ್ಕ್​ ವಿಚಾರದಲ್ಲಂತೂ ಬಿಗ್​ ಬಾಸ್​ (Bigg Boss Kannada) ಮನೆ ಒಂದು ರೀತಿಯ ರಣಾಂಗಣ ಆಗುತ್ತಿದೆ. ವಿನಯ್​ ಗೌಡ (Vinay Gowda) ಅವರು ತಮ್ಮ ರಫ್​ ಆ್ಯಂಡ್​ ಟಫ್​ ವರ್ತನೆಯಿಂದಾಗಿ ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ನಟಿ ಸಂಗೀತಾ ಶೃಂಗೇರಿ ಅವರು ಹಲವು ಹಂತಗಳಲ್ಲಿ ವಿನಯ್​ಗೆ ತಿರುಗೇಟ ನೀಡುತ್ತಿದ್ದಾರೆ. ಈಗ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಒಂದು ಕಠಿಣ ಟಾಸ್ಕ್​ ನೀಡಲಾಗಿದೆ. ಅದನ್ನು ನಿಭಾಯಿಸುವಾಗ ಒಬ್ಬರು ಇನ್ನೊಬ್ಬರನ್ನು ತಳ್ಳಾಡಿದ್ದಾರೆ. ಎರಡು ಗುಂಪುಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ವಿನಯ್​ ಗೌಡ ಮತ್ತು ಕಾರ್ತಿಕ್ ಮಹೇಶ್​ (Karthik Mahesh) ಅವರು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ನವೆಂಬರ್​ 9ರಂದು ರಾತ್ರಿ 9.30ಕ್ಕೆ ಈ ಸಂಚಿಕೆ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ದಿನದ 24 ಗಂಟೆಯೂ ಉಚಿತವಾಗಿ ಬಿಗ್​ ಬಾಸ್​ ಕಾರ್ಯಕ್ರಮವನ್ನು ಲೈವ್​ ಆಗಿ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:18 pm, Thu, 9 November 23

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ