AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ: ಸೀಟ್‌ಗಾಗಿ ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ಮಧ್ಯೆ ಜಗಳ, ವಿಡಿಯೋ ವೈರಲ್

ಸೀಟ್‌ಗಾಗಿ ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ನಡುವೆ ಜಗಳ ನಡೆದ ಘಟನೆಯೊಂದು ನಡೆದಿದೆ. ಹಿಡಕಲ್ ಡ್ಯಾಂ - ಬೆಳಗಾವಿ ಮಾರ್ಗದ ಬಸ್‌ನಲ್ಲಿ ನಡೆದಿದೆ ಎನ್ನಲಾದ ಈ ಗಲಾಟೆಯ ವಿಡಿಯೋ ವೈರಲ್ ಆಗುತ್ತಿದ್ದು, ಜಗಳದ ವೇಳೆ ಮಹಿಳೆಯೊಬ್ಬಳು ತನ್ನ ಚಪ್ಪಲಿಯಿಂದ ಹೊಡೆಯುವುದನ್ನು ಕಾಣಬಹುದು.

ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: Rakesh Nayak Manchi|

Updated on: Nov 13, 2023 | 4:44 PM

Share

ಚಿಕ್ಕೋಡಿ, ನ.13: ಸೀಟ್‌ಗಾಗಿ ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ನಡುವೆ ಜಗಳ ನಡೆದ ಘಟನೆಯೊಂದು ನಡೆದಿದೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ – ಬೆಳಗಾವಿ (Belagavi) ಮಾರ್ಗದ ಬಸ್‌ನಲ್ಲಿ ನಡೆದಿದೆ ಎನ್ನಲಾದ ಈ ಗಲಾಟೆಯ ವಿಡಿಯೋ ವೈರಲ್ (Viral Video) ಆಗುತ್ತಿದೆ. ವಿಡಿಯೋದಲ್ಲಿ ಇರುವಂತೆ ನಿಂತುಕೊಂಡ ಮಹಿಳೆ ಮತ್ತು ಬಾಲಕಿ ಹಾಗೂ ಸೀಟ್​ನಲ್ಲಿ ಕುಳಿತುಕೊಂಡ ಮಹಿಳೆ ನಡುವೆ ಜಗಳ ನಡೆದಿದೆ. ಈ ವೇಳೆ ಸೀಟ್​ನಲ್ಲಿದ್ದ ಮಹಿಳೆ ತನ್ನ ಚಪ್ಪಲಿಯಿಂದ ಇಬ್ಬರಿಗೆ ಹೊಡೆದಿದ್ದಾಳೆ. ಈ ವೇಳೆ ಹೊಡೆತ ತಿಂದ ಇಬ್ಬರು ಕಿರುಚಾಡಿ ಕಣ್ಣೀರು ಹಾಕಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪುರುಷ ಪ್ರಯಾಣಿಕರು, ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ