‘ಟಿಣಿಂಗಾ ಮಿಣಿಂಗಾ ಟಿಶ್ಯಾ..’ ಹಾಡು ನೋಡಿ ಮನಸಾರೆ ಎಂಜಾಯ್​ ಮಾಡಿದ ಫೈಟ್​ ಮಾಸ್ಟರ್​ ರಾಮ್​-ಲಕ್ಷ್ಮಣ್​

ಭಾರತೀಯ ಚಿತ್ರರಂಗದಲ್ಲಿ ರಾಮ್​-ಲಕ್ಷ್ಮಣ್​ ಅವರಿಗೆ ತುಂಬ ಬೇಡಿಕೆ ಇದೆ. ಕನ್ನಡದ ಹಲವು ಸಿನಿಮಾಗಳಿಗೆ ಅವರು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಈ ನಡುವೆ ಅವರು ‘ಸಲಗ’ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

‘ಟಿಣಿಂಗಾ ಮಿಣಿಂಗಾ ಟಿಶ್ಯಾ..’ ಹಾಡು ನೋಡಿ ಮನಸಾರೆ ಎಂಜಾಯ್​ ಮಾಡಿದ ಫೈಟ್​ ಮಾಸ್ಟರ್​ ರಾಮ್​-ಲಕ್ಷ್ಮಣ್​
| Updated By: ಮದನ್​ ಕುಮಾರ್​

Updated on: Aug 21, 2021 | 4:45 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಸಲಗ’ ಚಿತ್ರವು ಹಾಡುಗಳ ಮೂಲಕ ಭಾರಿ ಸೌಂಡು ಮಾಡುತ್ತಿದೆ. ‘ದುನಿಯಾ’ ವಿಜಯ್​ (Duniya Vijay) ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿನ ‘ಟಿಣಿಂಗಾ ಮಿಣಿಂಗಾ ಟಿಶ್ಯಾ’ (Tininga Mininga Tishya) ಹಾಡು ಸಖತ್​ ವೈರಲ್​ ಆಗಿದೆ. ಚರಣ್​ ರಾಜ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಗೀತೆಗೆ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದಾರೆ. ಖ್ಯಾತ ಫೈಟ್​ ಮಾಸ್ಟರ್​ಗಳಾದ ರಾಮ್​ ಲಕ್ಷ್ಮಣ್​ (Ram Lakshman) ಅವರು ಇತ್ತೀಚೆಗೆ ಈ ಹಾಡನ್ನು ನೋಡಿ ಮನಸಾರೆ ಎಂಜಾಯ್​ ಮಾಡಿದ್ದಾರೆ. ಆ ವಿಡಿಯೋವನ್ನು ಚಿತ್ರತಂಡ ಹಂಚಿಕೊಂಡಿದೆ. 

ಭಾರತೀಯ ಚಿತ್ರರಂಗದಲ್ಲಿ ರಾಮ್​-ಲಕ್ಷ್ಮಣ್​ ಅವರಿಗೆ ತುಂಬ ಬೇಡಿಕೆ ಇದೆ. ಕನ್ನಡದ ಹಲವು ಸಿನಿಮಾಗಳಿಗೆ ಅವರು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಈ ನಡುವೆ ಅವರು ‘ಸಲಗ’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ‘ಸಲಗ ಸಾಂಗ್​ ನೋಡಿದ್ವಿ. ವಿಜಯ್​ ಅವರು ಮೊದಲ ಬಾರಿ ಸಿನಿಮಾ ನಿರ್ದೇಶನ ಮಾಡಿರುವುದು ನಮಗೆ ಖುಷಿ ತಂದಿದೆ’ ಎಂದು ಅವರು ಹೇಳಿದ್ದಾರೆ. ಸಿದ್ಧಿ ಜನಾಂಗದ ಕಲಾವಿದರು ನರ್ತಿಸಿರುವ ‘ಟಿಣಿಂಗಾ ಮಿಣಿಂಗಾ ಟಿಶ್ಯಾ’ ಹಾಡು ಅವರಿಗೆ ತುಂಬಾ ಇಷ್ಟ ಆಗಿದೆ. ಇಡೀ ತಂಡಕ್ಕೆ ಅವರು ಆಲ್​ ದಿ ಬೆಸ್ಟ್​ ಹೇಳಿದ್ದಾರೆ.

ಇದನ್ನೂ ಓದಿ:

‘ಸಲಗ’ ಚಿತ್ರದ ಹಾಡಿಗೆ ಸಿಕ್ಕ ಯಶಸ್ಸಿನ ಹಿನ್ನೆಲೆ; ವೇದಿಕೆಯಲ್ಲೇ ಭಾವುಕರಾದ ಗೀತಾ ಸಿದ್ದಿ

ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ