ಬೆಂಗಳೂರಿನ ಇಂಟರ್ನ್ಯಾಷನಲ್ ಶಾಲೆಯೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಮಗುವಿನ ಕೊನೇ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆ!
ಈ ದೃಶ್ಯ ಮಗುವಿನ ಕೊನೆಯ ಕ್ಷಣಗಳು ಅಂತ ಹೇಳಬೇಕೋ ಅಥವಾ ಅದಾಗಲೇ ಅವಳು ಸತ್ತಿದ್ದಳೋ ಅಂತ ಹೇಳಬೇಕೋ ಅಂತ ಆರ್ಥವಾಗುತ್ತಿಲ್ಲ. ಯಾಕೆಂದರೆ, ಅಸ್ಪತ್ರೆಯ ವೈದ್ಯರು ಬಾಲಕಿಯನ್ನು ‘ಬ್ರಾಟ್ ಡೆಡ್’ ಅಂತ ಹೇಳಿದ್ದರು
ಬೆಂಗಳೂರಿನ ರಾಮಚಂದ್ರಪುರದಲ್ಲಿರುವ ಖಾಸಗಿ ಇಂಟರ್ ನ್ಯಾಷನಲ್ ಶಾಲೆಯೊಂದರ (international school) 11-ವರ್ಷ ವಯಸ್ಸಿನ ವಿದ್ಯಾರ್ಥಿನಿ ಶುಕ್ರವಾರದಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸುದ್ದಿಯನ್ನು ನಾವು ನಿನ್ನೆಯೇ ವರದಿ ಮಾಡಿದ್ದೇವೆ. ಇಂದು (ಶನಿವಾರ) ಸದರಿ ಶಾಲೆಯ ಆವರಣದ ಹೊರಗೆ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಮಗುವಿನ ಪೋಷಕರು (parents) ಮತ್ತು ಶಾಲಾ ಸಿಬ್ಬಂದಿ (school staff) ಮಗುವನ್ನು ಆಸ್ಪತ್ರೆಗೆ ಒಯ್ಯುತ್ತಿರುವ ಫುಟೇಜ್ ನಮಗೆ ಸಿಕ್ಕಿದೆ. ಈ ದೃಶ್ಯ ಮಗುವಿನ ಕೊನೆಯ ಕ್ಷಣಗಳು ಅಂತ ಹೇಳಬೇಕೋ ಅಥವಾ ಅದಾಗಲೇ ಅವಳು ಸತ್ತಿದ್ದಳೋ ಅಂತ ಹೇಳಬೇಕೋ ಅಂತ ಆರ್ಥವಾಗುತ್ತಿಲ್ಲ. ಯಾಕೆಂದರೆ, ಅಸ್ಪತ್ರೆಯ ವೈದ್ಯರು ಬಾಲಕಿಯನ್ನು ‘ಬ್ರಾಟ್ ಡೆಡ್’ ಅಂತ ಹೇಳಿದ್ದರು.
Latest Videos
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)