ಚಂದ್ರಶೇಖರ್ ಗುರೂಜಿಯವ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ

ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅನಾರೋಗ್ಯದಿಂದ ಬಳಲುತ್ತಿದ್ದ ಗುರೂಜಿ ಅವರು ಎರಡು ವಾರಗಳ ಹಿಂದೆ ತಮ್ಮ ಎರಡನೇ ಪತ್ನಿಯ ಊರು ಶಿವಮೊಗ್ಗ ಜಿಲ್ಲೆಯ ಹೆಮ್ಮಕ್ಕಿಯಲ್ಲಿ ತಂಗಿ ಕಳೆದ ವಾರವಷ್ಟೇ ಹುಬ್ಬಳ್ಳಿಗೆ ಬಂದಿದ್ದರು.

ಚಂದ್ರಶೇಖರ್ ಗುರೂಜಿಯವ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 06, 2022 | 10:42 AM

ಮಂಗಳವಾರ ಹುಬ್ಬಳ್ಳಿಯ (Hubballi) ಹೋಟೇಲೊಂದರಲ್ಲಿ ಭೀಕರವಾಗಿ ಹತ್ಯೆಗೊಳಗಾದ ಚಂದ್ರಶೇಖರ್ ಗುರೂಜಿ ಅವರ ಅಂತ್ಯಕ್ರಿಯೆ (funeral ceremony) ಇಂದು ಅಂದರೆ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಹುಬ್ಬಳ್ಳಿಯ ಶವಾಗಾರದಿಂದ (mortuary) ಅವರ ದೇಹವನ್ನು ಪಡೆದುಕೊಳ್ಳಲು ಮಂಗಳವಾರ ಬೆಳಗ್ಗೆಯೇ ಶವಾಗಾರದ ಆವರಣಕ್ಕೆ ಆಗಮಿಸಿದ್ದರು. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅನಾರೋಗ್ಯದಿಂದ ಬಳಲುತ್ತಿದ್ದ ಗುರೂಜಿ ಅವರು ಎರಡು ವಾರಗಳ ಹಿಂದೆ ತಮ್ಮ ಎರಡನೇ ಪತ್ನಿಯ ಊರು ಶಿವಮೊಗ್ಗ ಜಿಲ್ಲೆಯ ಹೆಮ್ಮಕ್ಕಿಯಲ್ಲಿ ತಂಗಿ ಕಳೆದ ವಾರವಷ್ಟೇ ಹುಬ್ಬಳ್ಳಿಗೆ ಬಂದಿದ್ದರು.

ಇದನ್ನೂ ಓದಿ:  Viral Video: ನೀರು ತುಂಬಿದ ರಸ್ತೆ ಗುಂಡಿಯಲ್ಲಿ ಕುರ್ಚಿ ಹಾಕಿ ಕುಳಿತು ಹರಟೆ ಹೊಡೆದ ಜನ; ವಿಡಿಯೋ ವೈರಲ್   

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ