AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ

[lazy-load-videos-and-sticky-control id=”yc3R2Yy_Vj4″]ಮಂಡ್ಯ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಸಂಬಂಧಿಸಿ ಅನೇಕ ಎಡವಟ್ಟುಗಳನ್ನು ಸಿಬ್ಬಂದಿ ಮಾಡುತ್ತಾ ಬಂದಿದ್ದಾರೆ. ಇದೀಗ ಮತ್ತೊಂದು ಮಹಾ ಎಡವಟ್ಟು ನಡೆದಿದೆ. ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸಬಂಧಿಕರಿಗೆ ನೀಡದೆ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ಮಾಡಬೇಕು ಏಕೆಂದರೆ ಸೋಂಕು ಜನರಿಗೆ ಹರಡುತ್ತೆ ಅಂತಾ. ಆದರೆ ಇಲ್ಲಿ ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ಮಾಡುತ್ತಿರುವಂತಹ ಘಟನೆ ಮಂಡ್ಯದ ಯತ್ತಗದಹಳ್ಳಿಯಲ್ಲಿ ನಡೆದಿದೆ. ಹೀಗಾಗಿ ಮಂಡ್ಯ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸ್ ಕಾವಲಿನಲ್ಲಿ ಸ್ಲಮ್ ನಿವಾಸಿಗಳಿಗೆ […]

ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ
ಆಯೇಷಾ ಬಾನು
| Edited By: |

Updated on:Jul 08, 2020 | 3:04 PM

Share

[lazy-load-videos-and-sticky-control id=”yc3R2Yy_Vj4″]ಮಂಡ್ಯ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಸಂಬಂಧಿಸಿ ಅನೇಕ ಎಡವಟ್ಟುಗಳನ್ನು ಸಿಬ್ಬಂದಿ ಮಾಡುತ್ತಾ ಬಂದಿದ್ದಾರೆ. ಇದೀಗ ಮತ್ತೊಂದು ಮಹಾ ಎಡವಟ್ಟು ನಡೆದಿದೆ. ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸಬಂಧಿಕರಿಗೆ ನೀಡದೆ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ಮಾಡಬೇಕು ಏಕೆಂದರೆ ಸೋಂಕು ಜನರಿಗೆ ಹರಡುತ್ತೆ ಅಂತಾ. ಆದರೆ ಇಲ್ಲಿ ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ಮಾಡುತ್ತಿರುವಂತಹ ಘಟನೆ ಮಂಡ್ಯದ ಯತ್ತಗದಹಳ್ಳಿಯಲ್ಲಿ ನಡೆದಿದೆ.

ಹೀಗಾಗಿ ಮಂಡ್ಯ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸ್ ಕಾವಲಿನಲ್ಲಿ ಸ್ಲಮ್ ನಿವಾಸಿಗಳಿಗೆ ಆಶ್ರಯ ಕೊಟ್ಟಿರುವ ಮನೆಗಳ ಪಕ್ಕದಲ್ಲೇ ಕೊರೊನಾದಿಂದ ಮೃತಪಟ್ಟವನ ಅಂತ್ಯ ಸಂಸ್ಕಾರ ನಡೆದಿದೆ. ಆದರೆ ಮಹಾ ಎಡವಟ್ಟು ಅಂದ್ರೆ ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆದಿದೆ. ಆದರೆ ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳದಲ್ಲಿ ಮನೆಗಳಿವೆ. ಮನೆಗಳ ಬಳಿ ಸ್ಥಳ ನಿಗದಿ ಮಾಡಿದ್ದಕ್ಕೆ ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 8:41 am, Wed, 8 July 20

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್