AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ

[lazy-load-videos-and-sticky-control id=”yc3R2Yy_Vj4″]ಮಂಡ್ಯ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಸಂಬಂಧಿಸಿ ಅನೇಕ ಎಡವಟ್ಟುಗಳನ್ನು ಸಿಬ್ಬಂದಿ ಮಾಡುತ್ತಾ ಬಂದಿದ್ದಾರೆ. ಇದೀಗ ಮತ್ತೊಂದು ಮಹಾ ಎಡವಟ್ಟು ನಡೆದಿದೆ. ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸಬಂಧಿಕರಿಗೆ ನೀಡದೆ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ಮಾಡಬೇಕು ಏಕೆಂದರೆ ಸೋಂಕು ಜನರಿಗೆ ಹರಡುತ್ತೆ ಅಂತಾ. ಆದರೆ ಇಲ್ಲಿ ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ಮಾಡುತ್ತಿರುವಂತಹ ಘಟನೆ ಮಂಡ್ಯದ ಯತ್ತಗದಹಳ್ಳಿಯಲ್ಲಿ ನಡೆದಿದೆ. ಹೀಗಾಗಿ ಮಂಡ್ಯ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸ್ ಕಾವಲಿನಲ್ಲಿ ಸ್ಲಮ್ ನಿವಾಸಿಗಳಿಗೆ […]

ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 08, 2020 | 3:04 PM

Share

[lazy-load-videos-and-sticky-control id=”yc3R2Yy_Vj4″]ಮಂಡ್ಯ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಸಂಬಂಧಿಸಿ ಅನೇಕ ಎಡವಟ್ಟುಗಳನ್ನು ಸಿಬ್ಬಂದಿ ಮಾಡುತ್ತಾ ಬಂದಿದ್ದಾರೆ. ಇದೀಗ ಮತ್ತೊಂದು ಮಹಾ ಎಡವಟ್ಟು ನಡೆದಿದೆ. ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸಬಂಧಿಕರಿಗೆ ನೀಡದೆ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ಮಾಡಬೇಕು ಏಕೆಂದರೆ ಸೋಂಕು ಜನರಿಗೆ ಹರಡುತ್ತೆ ಅಂತಾ. ಆದರೆ ಇಲ್ಲಿ ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ಮಾಡುತ್ತಿರುವಂತಹ ಘಟನೆ ಮಂಡ್ಯದ ಯತ್ತಗದಹಳ್ಳಿಯಲ್ಲಿ ನಡೆದಿದೆ.

ಹೀಗಾಗಿ ಮಂಡ್ಯ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸ್ ಕಾವಲಿನಲ್ಲಿ ಸ್ಲಮ್ ನಿವಾಸಿಗಳಿಗೆ ಆಶ್ರಯ ಕೊಟ್ಟಿರುವ ಮನೆಗಳ ಪಕ್ಕದಲ್ಲೇ ಕೊರೊನಾದಿಂದ ಮೃತಪಟ್ಟವನ ಅಂತ್ಯ ಸಂಸ್ಕಾರ ನಡೆದಿದೆ. ಆದರೆ ಮಹಾ ಎಡವಟ್ಟು ಅಂದ್ರೆ ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆದಿದೆ. ಆದರೆ ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳದಲ್ಲಿ ಮನೆಗಳಿವೆ. ಮನೆಗಳ ಬಳಿ ಸ್ಥಳ ನಿಗದಿ ಮಾಡಿದ್ದಕ್ಕೆ ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 8:41 am, Wed, 8 July 20

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!