ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಎಪಿಎಂಸಿ ಸಮುದಾಯ ಭವನದಲ್ಲಿ ಇಂದು(ಬುಧವಾರ) ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಪಟ್ಟಣದ ನಿವಾಸಿ ಸಂಗಪ್ಪ ಎಂಬಾತ ಕೊಪ್ಪಳ ಜಿಲ್ಲಾಧಿಕಾರಿ ನಲೀನ್ ಅತುಲ್​ಗೆ ಅರ್ಜಿ ನೀಡಿ, ‘ನಾನು ಕೃಷಿಕ ಕುಟುಂಬಕ್ಕೆ ಸೇರಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಕನ್ಯಾ ಹುಡುಕುತ್ತಿದ್ದೇನೆ. ಆದ್ರೆ, ಇಲ್ಲಿವರಗೆ ಯಾವುದೇ ಹುಡುಗಿ ಮದುವೆ ಮಾಡಿಕೊಳ್ಳಲು ಒಪ್ಪುತ್ತಿಲ್ಲ. ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ ಎಂದು ಮನವಿ ಸಲ್ಲಿಸಿದ್ದಾರೆ.

ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 26, 2024 | 3:02 PM

ಕೊಪ್ಪಳ, ಜೂ.26: ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ ಎಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ಯುವಕನೊಬ್ಬ ಮನವಿ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದಿದೆ. ಇಂದು(ಬುಧವಾರ) ಕನಕಗಿರಿ ಪಟ್ಟಣದ ಎಪಿಎಂಸಿ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಟ್ಟಣದ ನಿವಾಸಿ ಸಂಗಪ್ಪ ಎಂಬಾತ ಕೊಪ್ಪಳ ಜಿಲ್ಲಾಧಿಕಾರಿ ನಲೀನ್ ಅತುಲ್​ಗೆ ಅರ್ಜಿ ನೀಡಿ, ‘ನಾನು ಕೃಷಿಕ ಕುಟುಂಬಕ್ಕೆ ಸೇರಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಕನ್ಯಾ ಹುಡುಕುತ್ತಿದ್ದೇನೆ. ಆದ್ರೆ, ಇಲ್ಲಿವರಗೆ ಯಾವುದೇ ಹುಡುಗಿ ಮದುವೆ ಮಾಡಿಕೊಳ್ಳಲು ಒಪ್ಪುತ್ತಿಲ್ಲ. ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಹೀಗಾಗಿ ಸರ್ಕಾರದಿಂದ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಆ ಮೂಲಕ ರೈತರ ಮಕ್ಕಳ ಬಾಳು ಬೆಳಗಲು ನೆರವಾಗಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಯುವಕನ ಮನವಿ ಕೇಳಿ ಶಾಕ್ ಆದ ಜಿಲ್ಲಾಧಿಕಾರಿ, ಈ ಬಗ್ಗೆ ಪರಿಶೀಲನೆ ಮಾಡ್ತೀವಿ ಎಂದು ಹೇಳಿ ಅರ್ಜಿ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Wed, 26 June 24

Follow us
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ