ಉಡುಪಿ: ಸಿಲಿಂಡರ್ ಸ್ಫೋಟ, ಧಗಧಗಿಸಿದ ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್

Edited By: Rakesh Nayak Manchi

Updated on: Oct 17, 2023 | 6:48 PM

ಸಿಲಿಂಡರ್ ಸ್ಫೋಟಗೊಂಡು ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್​ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ನಡೆದಿದೆ. ವರಾಹಿ ನದಿ ನೀರು ಯೋಜನೆಯ ಪೈಪ್​ಗಳನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ ಇದಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದೆ. ಇದರ ವಿಡಿಯೋ ಇಲ್ಲಿದೆ.

ಉಡುಪಿ, ಅ.17: ಸಿಲಿಂಡರ್ ಸ್ಫೋಟಗೊಂಡು ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್​ ಹೊತ್ತಿ ಉರಿದ ಘಟನೆ ಉಡುಪಿ (Udupi) ಜಿಲ್ಲೆಯ ಸಂತೆಕಟ್ಟೆಯಲ್ಲಿ ನಡೆದಿದೆ. ವರಾಹಿ ನದಿ ನೀರು ಯೋಜನೆಯ ಪೈಪ್​ಗಳನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ ಇದಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದೆ. ಬೆಂಕಿ ನಂದಿಸಲು ಸ್ಥಳೀಯರು ಕೂಡ ಹರಸಾಹಸಪಟ್ಟಿದ್ದಾರೆ. ಇದರ ವಿಡಿಯೋ ಇಲ್ಲಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Oct 17, 2023 06:46 PM
Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More