ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ

Updated on: Jan 13, 2026 | 10:03 PM

ಪ್ರಯಾಗರಾಜ್ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 15 ಡೇರೆಗಳು ಮತ್ತು ಸುಮಾರು 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇದು ಯಾತ್ರಿಕರಲ್ಲಿ ಆತಂಕ ಮೂಡಿಸಿದೆ. 3 ಕಿಲೋಮೀಟರ್ ದೂರದಲ್ಲಿ ಜ್ವಾಲೆಗಳು ಗೋಚರಿಸುತ್ತಿದ್ದವು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿದರು. ಎಲ್ಲಾ ಭಕ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಪ್ರಾಥಮಿಕ ತನಿಖೆಯಲ್ಲಿ ಬೆಂಕಿಗೆ ಕಾರಣ ಶಾರ್ಟ್ ಸರ್ಕ್ಯೂಟ್ ಎಂದು ತಿಳಿದುಬಂದಿದೆ.

ಪ್ರಯಾಗರಾಜ್, ಜನವರಿ 13: ಉತ್ತರ ಪ್ರದೇಶದ ಪ್ರಯಾಗರಾಜ್ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಬೆಂಕಿ (Fire Accident) ಕಾಣಿಸಿಕೊಂಡಿದ್ದು, 15 ಡೇರೆಗಳು ಮತ್ತು ಸುಮಾರು 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇದು ಯಾತ್ರಿಕರಲ್ಲಿ ಆತಂಕ ಮೂಡಿಸಿದೆ. 3 ಕಿಲೋಮೀಟರ್ ದೂರದಲ್ಲಿ ಜ್ವಾಲೆಗಳು ಗೋಚರಿಸುತ್ತಿದ್ದವು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿದರು. ಎಲ್ಲಾ ಭಕ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಪ್ರಾಥಮಿಕ ತನಿಖೆಯಲ್ಲಿ ಬೆಂಕಿಗೆ ಕಾರಣ ಶಾರ್ಟ್ ಸರ್ಕ್ಯೂಟ್ ಎಂದು ತಿಳಿದುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us