ಸಮುದ್ರದಲ್ಲಿ ಇರುವಾಗಲೇ ಹೊತ್ತಿ ಉರಿದ ಮೀನುಗಾರಿಕೆ ಬೋಟ್
ಆಕಸ್ಮಿಕವಾಗಿ ಬೆಂಕಿಯಿಂದ ಮೀನುಗಾರಿಕೆ ಬೋಟ್ ಹೊತ್ತಿ ಉರಿದಿದೆ. ಲಕ್ಷ್ಮೀ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆ ಹೋಗಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತ್ಕೋಲ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೋಟ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಮೀನುಗಾರರು ಕೂಡಲೇ ಸಿಲಿಂಡರ್ ಅನ್ನು ಸಮುದ್ರಕ್ಕೆ ಎಸೆದಿದ್ದಾರೆ. ಸಿಲಿಂಡರ್ ಸ್ಪೋಟಗೊಂಡಿದ್ದರೆ ಬಾರಿ ಅನಾಹುತ ಆಗುವ ಸಾಧ್ಯತೆ ಇತ್ತು. ಇದೀಗ ಭಾರೀ ಅನಾಹುತ ತಪ್ಪಿದಂತಾಗಿದೆ.
ಕಾರವಾರ, ಆಗಸ್ಟ್ 01): ಆಕಸ್ಮಿಕವಾಗಿ ಬೆಂಕಿಯಿಂದ ಮೀನುಗಾರಿಕೆ ಬೋಟ್ ಹೊತ್ತಿ ಉರಿದಿದೆ. ಲಕ್ಷ್ಮೀ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆ ಹೋಗಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತ್ಕೋಲ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೋಟ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಮೀನುಗಾರರು ಕೂಡಲೇ ಸಿಲಿಂಡರ್ ಅನ್ನು ಸಮುದ್ರಕ್ಕೆ ಎಸೆದಿದ್ದಾರೆ. ಸಿಲಿಂಡರ್ ಸ್ಪೋಟಗೊಂಡಿದ್ದರೆ ಬಾರಿ ಅನಾಹುತ ಆಗುವ ಸಾಧ್ಯತೆ ಇತ್ತು. ಇದೀಗ ಭಾರೀ ಅನಾಹುತ ತಪ್ಪಿದಂತಾಗಿದೆ.
Latest Videos
ಪೆಟ್ರೋಲ್ ಬಂಕ್ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

