AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ವಾರವೇ ಟಾಸ್ಕ್ ರದ್ದು; ಮಿತಿ ಮೀರಿತು ಬಿಗ್ ಬಾಸ್ ಕೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸ್ಪರ್ಧಿಗಳ ಮಧ್ಯೆ ಕಾವು ಜೋರಾಗಿದೆ. ಸ್ಪರ್ಧಿಗಳು ಮೊದಲ ವಾರವೇ ಮಿತಮೀತಿ ನಡೆದುಕೊಂಡಿದ್ದಾರೆ. ಇದರಿಂದ ಮೊದಲ ವಾರವೇ ಟಾಸ್ಕ್​ಗಳು ರದ್ದಾಗಿ ಹೋಗಿವೆ. ಈ ವಿಚಾರ ಸಾಕಷ್ಟು ಚರ್ಚೆ ಆಗಿದೆ. ಅಷ್ಟಕ್ಕೂ ರದ್ದಾಗಲು ಕಾರಣ ಇಲ್ಲಿದೆ .

ರಾಜೇಶ್ ದುಗ್ಗುಮನೆ
|

Updated on: Oct 03, 2025 | 8:54 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗಿ ಇನ್ನೂ ಸರಿಯಾಗಿ ಒಂದು ವಾರ ಆಗಿಲ್ಲ. ಆಗಲೇ ಬಿಗ್ ಬಾಸ್​ನಲ್ಲಿ ಟಾಸ್ಕ್​ ಒಂದು ರದ್ದಾಗಿ ಹೋಗಿದೆ. ಧನುಷ್ ಮಾಡಿದ ಹಠಕ್ಕೆ ಟಾಸ್ಕ್ ಅರ್ಧಕ್ಕೆ ನಿಂತಿದೆ. ಇದರಿಂದ ಕಾಕ್ರೋಚ್ ಸುಧಿ ಸಿಕ್ಕಾಪಟ್ಟೆ ಕೋಪಗೊಂಡಿದ್ದಾರೆ. ಅವರು ಇತರ ಸ್ಪರ್ಧಿಗಳ ಮೇಲೆ ಕೂಗಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ