AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ವಾರವೇ ಟಾಸ್ಕ್ ರದ್ದು; ಮಿತಿ ಮೀರಿತು ಬಿಗ್ ಬಾಸ್ ಕೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸ್ಪರ್ಧಿಗಳ ಮಧ್ಯೆ ಕಾವು ಜೋರಾಗಿದೆ. ಸ್ಪರ್ಧಿಗಳು ಮೊದಲ ವಾರವೇ ಮಿತಮೀತಿ ನಡೆದುಕೊಂಡಿದ್ದಾರೆ. ಇದರಿಂದ ಮೊದಲ ವಾರವೇ ಟಾಸ್ಕ್​ಗಳು ರದ್ದಾಗಿ ಹೋಗಿವೆ. ಈ ವಿಚಾರ ಸಾಕಷ್ಟು ಚರ್ಚೆ ಆಗಿದೆ. ಅಷ್ಟಕ್ಕೂ ರದ್ದಾಗಲು ಕಾರಣ ಇಲ್ಲಿದೆ .

ರಾಜೇಶ್ ದುಗ್ಗುಮನೆ
|

Updated on: Oct 03, 2025 | 8:54 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗಿ ಇನ್ನೂ ಸರಿಯಾಗಿ ಒಂದು ವಾರ ಆಗಿಲ್ಲ. ಆಗಲೇ ಬಿಗ್ ಬಾಸ್​ನಲ್ಲಿ ಟಾಸ್ಕ್​ ಒಂದು ರದ್ದಾಗಿ ಹೋಗಿದೆ. ಧನುಷ್ ಮಾಡಿದ ಹಠಕ್ಕೆ ಟಾಸ್ಕ್ ಅರ್ಧಕ್ಕೆ ನಿಂತಿದೆ. ಇದರಿಂದ ಕಾಕ್ರೋಚ್ ಸುಧಿ ಸಿಕ್ಕಾಪಟ್ಟೆ ಕೋಪಗೊಂಡಿದ್ದಾರೆ. ಅವರು ಇತರ ಸ್ಪರ್ಧಿಗಳ ಮೇಲೆ ಕೂಗಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ