ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ರಸಗೊಬ್ಬರ ಹೊತ್ತು ತಂದ ಗೂಡ್ಸ್ ರೈಲಿಗೆ ಪೂಜೆ
ಪ್ರತಿ ಬಾರಿಯೂ ಮೈಸೂರಿನಿಂದ ಚಾಮರಾಜನಗರಕ್ಕೆ ಲಾರಿಗಳ ಮೂಲಕ ರಸಗೊಬ್ಬರ ತರಲಾಗುತ್ತಿತ್ತು. ಆದೆ, ಈ ಬಾರಿ ಪ್ರಥಮ ಬಾರಿಗೆ ಮಂಗಳೂರಿನಿಂದ ಗೂಡ್ಸ್ ರೈಲಿನ ಮೂಲಕ ಚಾಮರಾಜನಗರಕ್ಕೆ ರಸಗೊಬ್ಬರ ತರಲಾಗಿದೆ. ಇದರಿಂದ ರೈತರು ಹಾಗೂ ರಸಗೊಬ್ಬರ ಮಾರಾಟಗಾರು ಸಂತಸಗೊಂಡಿದ್ದು, ಗೂಡ್ಸ್ ರೈಲಿಗೆ ಪೂಜೆ ನೆರವೇರಿಸಿದರು.
ಚಾಮರಾಜನಗರ, (ಅಕ್ಟೋಬರ್ 27): ಇದೇ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ರಸಗೊಬ್ಬರವನ್ನು ಗೂಡ್ಸ್ ರೈಲು ಹೊತ್ತು ತಂದಿದೆ. ಪ್ರತಿ ಬಾರಿಯೂ ಮೈಸೂರಿನಿಂದ ಚಾಮರಾಜನಗರಕ್ಕೆ ಲಾರಿಗಳ ಮೂಲಕ ರಸಗೊಬ್ಬರ ತರಲಾಗುತ್ತಿತ್ತು. ಆದೆ, ಈ ಮಂಗಳೂರಿನಿಂದ ಚಾಮರಾಜನಗರಕ್ಕೆ ಪ್ರಥಮ ಬಾರಿಗೆ ರೈಲಿನ ಮೂಲಕ ರಸಗೊಬ್ಬರ ತರಲಾಗಿದೆ. ಇದರಿಂದ ರೈತರು ಹಾಗೂ ಮಾರಾಟಗಾರರು ಗೂಡ್ಸ್ ರೈಲಿಗೆ ಪೂಜೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು.
Latest Videos
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
