ಆನೇಕಲ್: ಕೆರೆಗೆ ಹರಿಬಿಟ್ಟ ಕಲುಷಿತ ನೀರು; ಮೀನುಗಳ ಮಾರಣಹೋಮ

ಮಕೃಷ್ಣಪುರ ಪ್ರಸನ್ನ ವೆಂಕಟೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕೆರೆ ಇದಾಗಿದ್ದು, ಕೆರೆಯ ಅಕ್ಕಪಕ್ಕದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳ ಕಲುಷಿತ ನೀರು ಹರಿದು ಬಿಟ್ಟ ಹಿನ್ನೆಲೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ದೇವಾಲಯ ಹಾಗೂ ಸುತ್ತಮುತ್ತ ಮೀನುಗಳ ಸಾವಿನಿಂದ ಗಬ್ಬು ವಾಸನೆ ಹಬ್ಬಿದೆ.

Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 08, 2023 | 3:23 PM

ಬೆಂಗಳೂರು, ನ.08: ಆನೇಕಲ್(Anekal) ತಾಲೂಕಿನ ಚಂದಾಪುರ ಸಮೀಪದ ರಾಮಕೃಷ್ಣಪುರ ಕೆರೆಯಲ್ಲಿ ಮೀನುಗಳ ಮಾರಣಹೋಮ ಆಗಿದ್ದು, ಕೆಮಿಕಲ್ ನೀರು ಹರಿಬಿಟ್ಟಿದ್ದರಿಂದ ಮೀನು(Fish)ಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹೌದು, ರಾಮಕೃಷ್ಣಪುರ ಪ್ರಸನ್ನ ವೆಂಕಟೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕೆರೆ ಇದಾಗಿದ್ದು, ಕೆರೆಯ ಅಕ್ಕಪಕ್ಕದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳ ಕಲುಷಿತ ನೀರು ಹರಿದು ಬಿಟ್ಟ ಹಿನ್ನೆಲೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ದೇವಾಲಯ ಹಾಗೂ ಸುತ್ತಮುತ್ತ ಮೀನುಗಳ ಸಾವಿನಿಂದ ಗಬ್ಬು ವಾಸನೆ ಹಬ್ಬಿದೆ. ಇನ್ನು ಇಷ್ಟೆಲ್ಲಾ ಮೀನುಗಳು ನಿರಂತರವಾಗಿ ಸಾವನ್ನಪ್ಪುತ್ತಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!