AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಕೆರೆಗೆ ಹರಿಬಿಟ್ಟ ಕಲುಷಿತ ನೀರು; ಮೀನುಗಳ ಮಾರಣಹೋಮ

ಮಕೃಷ್ಣಪುರ ಪ್ರಸನ್ನ ವೆಂಕಟೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕೆರೆ ಇದಾಗಿದ್ದು, ಕೆರೆಯ ಅಕ್ಕಪಕ್ಕದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳ ಕಲುಷಿತ ನೀರು ಹರಿದು ಬಿಟ್ಟ ಹಿನ್ನೆಲೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ದೇವಾಲಯ ಹಾಗೂ ಸುತ್ತಮುತ್ತ ಮೀನುಗಳ ಸಾವಿನಿಂದ ಗಬ್ಬು ವಾಸನೆ ಹಬ್ಬಿದೆ.

ರಾಮು, ಆನೇಕಲ್​
| Edited By: |

Updated on: Nov 08, 2023 | 3:23 PM

Share

ಬೆಂಗಳೂರು, ನ.08: ಆನೇಕಲ್(Anekal) ತಾಲೂಕಿನ ಚಂದಾಪುರ ಸಮೀಪದ ರಾಮಕೃಷ್ಣಪುರ ಕೆರೆಯಲ್ಲಿ ಮೀನುಗಳ ಮಾರಣಹೋಮ ಆಗಿದ್ದು, ಕೆಮಿಕಲ್ ನೀರು ಹರಿಬಿಟ್ಟಿದ್ದರಿಂದ ಮೀನು(Fish)ಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹೌದು, ರಾಮಕೃಷ್ಣಪುರ ಪ್ರಸನ್ನ ವೆಂಕಟೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕೆರೆ ಇದಾಗಿದ್ದು, ಕೆರೆಯ ಅಕ್ಕಪಕ್ಕದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳ ಕಲುಷಿತ ನೀರು ಹರಿದು ಬಿಟ್ಟ ಹಿನ್ನೆಲೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ದೇವಾಲಯ ಹಾಗೂ ಸುತ್ತಮುತ್ತ ಮೀನುಗಳ ಸಾವಿನಿಂದ ಗಬ್ಬು ವಾಸನೆ ಹಬ್ಬಿದೆ. ಇನ್ನು ಇಷ್ಟೆಲ್ಲಾ ಮೀನುಗಳು ನಿರಂತರವಾಗಿ ಸಾವನ್ನಪ್ಪುತ್ತಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ