AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಕೆರೆಗೆ ಹರಿಬಿಟ್ಟ ಕಲುಷಿತ ನೀರು; ಮೀನುಗಳ ಮಾರಣಹೋಮ

ಮಕೃಷ್ಣಪುರ ಪ್ರಸನ್ನ ವೆಂಕಟೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕೆರೆ ಇದಾಗಿದ್ದು, ಕೆರೆಯ ಅಕ್ಕಪಕ್ಕದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳ ಕಲುಷಿತ ನೀರು ಹರಿದು ಬಿಟ್ಟ ಹಿನ್ನೆಲೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ದೇವಾಲಯ ಹಾಗೂ ಸುತ್ತಮುತ್ತ ಮೀನುಗಳ ಸಾವಿನಿಂದ ಗಬ್ಬು ವಾಸನೆ ಹಬ್ಬಿದೆ.

ರಾಮು, ಆನೇಕಲ್​
| Edited By: |

Updated on: Nov 08, 2023 | 3:23 PM

Share

ಬೆಂಗಳೂರು, ನ.08: ಆನೇಕಲ್(Anekal) ತಾಲೂಕಿನ ಚಂದಾಪುರ ಸಮೀಪದ ರಾಮಕೃಷ್ಣಪುರ ಕೆರೆಯಲ್ಲಿ ಮೀನುಗಳ ಮಾರಣಹೋಮ ಆಗಿದ್ದು, ಕೆಮಿಕಲ್ ನೀರು ಹರಿಬಿಟ್ಟಿದ್ದರಿಂದ ಮೀನು(Fish)ಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹೌದು, ರಾಮಕೃಷ್ಣಪುರ ಪ್ರಸನ್ನ ವೆಂಕಟೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕೆರೆ ಇದಾಗಿದ್ದು, ಕೆರೆಯ ಅಕ್ಕಪಕ್ಕದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳ ಕಲುಷಿತ ನೀರು ಹರಿದು ಬಿಟ್ಟ ಹಿನ್ನೆಲೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ದೇವಾಲಯ ಹಾಗೂ ಸುತ್ತಮುತ್ತ ಮೀನುಗಳ ಸಾವಿನಿಂದ ಗಬ್ಬು ವಾಸನೆ ಹಬ್ಬಿದೆ. ಇನ್ನು ಇಷ್ಟೆಲ್ಲಾ ಮೀನುಗಳು ನಿರಂತರವಾಗಿ ಸಾವನ್ನಪ್ಪುತ್ತಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!