ಅರಬ್ಬೀ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 10 ಜನರು ಪ್ರಾಣಾಪಾಯದಿಂದ ಪಾರು
ಮೀನುಗಾರಿಕಾ ಬೋಟ್ವೊಂದು ಅರಬ್ಬೀ ಸಮುದ್ರದಲ್ಲಿ ಮುಳುಗಿ ಹೋಗಿದ್ದು, ಬೋಟ್ನಲ್ಲಿದ್ದ 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಕ್ಷಿಣ ಕನ್ನಡ: ಮೀನುಗಾರಿಕಾ ಬೋಟ್ವೊಂದು ಅರಬ್ಬೀ ಸಮುದ್ರದಲ್ಲಿ ಮುಳುಗಿ ಹೋಗಿದ್ದು, ಬೋಟ್ನಲ್ಲಿದ್ದ 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೋಟ್ ಮುಳಗುತ್ತಿದ್ದಂತೆ ಜನರು ಈಜಿ ಮತ್ತೊಂದು ಬೋಟ್ ಹತ್ತಿ ಪಾರಾಗಿದ್ದಾರೆ. ಜೈ ಶ್ರೀರಾಮ್ ಹೆಸರಿನ ಬೋಟ್ ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ಈ ವೇಳೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾದ ಹಿನ್ನೆಲೆ ಮುಳುಗಡೆಯಾಗಿದೆ. ಮಂಗಳೂರಿನಿಂದ 30 ನಾಟಿಕಲ್ ಮೈಲಿನಲ್ಲಿ ಘಟನೆ ನಡೆದಿದೆ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
