ಅರಬ್ಬೀ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 10 ಜನರು ಪ್ರಾಣಾಪಾಯದಿಂದ ಪಾರು
ಮೀನುಗಾರಿಕಾ ಬೋಟ್ವೊಂದು ಅರಬ್ಬೀ ಸಮುದ್ರದಲ್ಲಿ ಮುಳುಗಿ ಹೋಗಿದ್ದು, ಬೋಟ್ನಲ್ಲಿದ್ದ 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಕ್ಷಿಣ ಕನ್ನಡ: ಮೀನುಗಾರಿಕಾ ಬೋಟ್ವೊಂದು ಅರಬ್ಬೀ ಸಮುದ್ರದಲ್ಲಿ ಮುಳುಗಿ ಹೋಗಿದ್ದು, ಬೋಟ್ನಲ್ಲಿದ್ದ 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೋಟ್ ಮುಳಗುತ್ತಿದ್ದಂತೆ ಜನರು ಈಜಿ ಮತ್ತೊಂದು ಬೋಟ್ ಹತ್ತಿ ಪಾರಾಗಿದ್ದಾರೆ. ಜೈ ಶ್ರೀರಾಮ್ ಹೆಸರಿನ ಬೋಟ್ ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ಈ ವೇಳೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾದ ಹಿನ್ನೆಲೆ ಮುಳುಗಡೆಯಾಗಿದೆ. ಮಂಗಳೂರಿನಿಂದ 30 ನಾಟಿಕಲ್ ಮೈಲಿನಲ್ಲಿ ಘಟನೆ ನಡೆದಿದೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
