Flipkart Offer Sale: ಫ್ಲಿಪ್​ಕಾರ್ಟ್​ನಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಬ್ಯಾಕ್ ಟು ಕ್ಯಾಂಪಸ್ ಆಫರ್

ಜೂನ್ 21 ರಿಂದ ಜೂನ್ 27 ರವರೆಗೆ ಆಫರ್ ಸೇಲ್ ಇರಲಿದ್ದು, ವಿದ್ಯಾರ್ಥಿಗಳ ಅಗತ್ಯತೆಗಳಿಗೆ ಅನುಸಾರವಾಗಿ ವಿವಿಧ ಬ್ರ್ಯಾಂಡ್​ಗಳ ಲ್ಯಾಪ್​ಟಾಪ್, ಟ್ಯಾಬ್ಲೆಟ್, ಗೇಮಿಂಗ್ ಉತ್ಪನ್ನಗಳು, ಮಾನಿಟರ್, ಸ್ಮಾರ್ಟ್ ವಾಚ್, ವೈರ್​ಲೆಸ್ ಇಯರ್ ಫೋನ್, ಪ್ರಿಂಟರ್, ಲ್ಯಾಪ್ ಟಾಪ್ ಅಕ್ಸೆಸರಿಗಳು ಸಹಿತ ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಗ್ಯಾಜೆಟ್​ಗಳನ್ನು ಖರೀದಿಸಬಹುದಾಗಿದೆ.

Flipkart Offer Sale: ಫ್ಲಿಪ್​ಕಾರ್ಟ್​ನಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಬ್ಯಾಕ್ ಟು ಕ್ಯಾಂಪಸ್ ಆಫರ್
|

Updated on: Jun 23, 2024 | 7:23 AM

ದೇಶದ ಪ್ರಸಿದ್ಧ ಇ ಕಾಮರ್ಸ್ ಸಂಸ್ಥೆ ಫ್ಲಿಪ್​ಕಾರ್ಟ್, ವಿದ್ಯಾರ್ಥಿಗಳಿಗಾಗಿ ವಿಶೇಷ ಆಫರ್ ಸೇಲ್ ನಡೆಸುತ್ತಿದೆ. ಕಾಲೇಜ್ ಅಡ್ಮಿಶನ್ ಮತ್ತು ತರಗತಿಗಳು ಶುರುವಾಗುತ್ತಿರುವ ಸಂದರ್ಭದಲ್ಲಿ ಲ್ಯಾಪ್​ಟಾಪ್ ಮತ್ತು ಐಟಿ ಗ್ಯಾಜೆಟ್​ಗಳ ಮೇಲೆ ವಿಶೇಷ ಡಿಸ್ಕೌಂಟ್, ಆಫರ್ ಲಭ್ಯವಾಗಲಿದೆ. ಜೂನ್ 21 ರಿಂದ ಜೂನ್ 27 ರವರೆಗೆ ಆಫರ್ ಸೇಲ್ ಇರಲಿದ್ದು, ವಿದ್ಯಾರ್ಥಿಗಳ ಅಗತ್ಯತೆಗಳಿಗೆ ಅನುಸಾರವಾಗಿ ವಿವಿಧ ಬ್ರ್ಯಾಂಡ್​ಗಳ ಲ್ಯಾಪ್​ಟಾಪ್, ಟ್ಯಾಬ್ಲೆಟ್, ಗೇಮಿಂಗ್ ಉತ್ಪನ್ನಗಳು, ಮಾನಿಟರ್, ಸ್ಮಾರ್ಟ್ ವಾಚ್, ವೈರ್​ಲೆಸ್ ಇಯರ್ ಫೋನ್, ಪ್ರಿಂಟರ್, ಲ್ಯಾಪ್ ಟಾಪ್ ಅಕ್ಸೆಸರಿಗಳು ಸಹಿತ ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಗ್ಯಾಜೆಟ್​ಗಳನ್ನು ಖರೀದಿಸಬಹುದಾಗಿದೆ. ಅದರ ಜತೆಗೆ ಬ್ಯಾಂಕ್ ಕಾರ್ಡ್ ಆಫರ್, ಕ್ಯಾಶ್​ಬ್ಯಾಕ್ ಕೂಡ ಲಭ್ಯವಾಗಲಿದೆ.

Follow us
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ